ಈತ ಯಾವುದಕ್ಕೂ ಪ್ರಯೋಜನವಿಲ್ಲದವ; ಸ್ಟಾರ್ ಆಟಗಾರನ ಬಗ್ಗೆ ಸೆಹ್ವಾಗ್ ಹೀಗಂದಿದ್ಯಾಕೆ?
ನವದೆಹಲಿ: ವಿಶ್ವದ ಮಿಲಿಯನ್ ಡಾಲರ್ ಟೂರ್ನಿಗಳಲ್ಲಿ ಒಂದಾದ ಐಪಿಎಲ್ ಆರಂಭಗೊಂಡು ಒಂದು ತಿಂಗಳಾಗಿದ್ದು, ಪ್ರೇಕ್ಷಕರಲ್ಲಿನ ಕುತೂಹಲವನ್ನು ಹಿಡಿದಿಟ್ಟುಕೊಳ್ಳುವಲ್ಲಿ ಯಶಸ್ವಿಯಾಗಿದೆ. ಹಾಲಿ ಟೂರ್ನಿಯಲ್ಲಿ ಹಲವು ಗಾಯದ ಸಮಸ್ಯೆಯೂ ತಂಡಗಳನ್ನು ಇನ್ನಿಲ್ಲದಂತೆ ಕಾಡುತ್ತಿದ್ದು, ಇದಕ್ಕೆ ಸಂಬಂಧಿಸಿದಂತೆ ಪಂಜಾಬ್ ಕಿಂಗ್ಸ್ ಹೊರತಾಗಿಲ್ಲ. ಗಾಯಕ್ಕೆ ಗುತ್ತಾಗಿರುವ ನಾಯಕ ಶಿಖರ್ ಧವನ್ ಅನುಪಸ್ಥಿತಿಯಲ್ಲಿ ಅಲ್ರೌಂಡರ್ ಸ್ಯಾಮ್ ಕರ್ರನ್ ತಂಡವನ್ನು ಮುನ್ನಡೆಸುತ್ತಿದ್ದು, ಇದಕ್ಕೆ ಸಂಬಂಧಿಸಿದಂತೆ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ವಾಗ್ದಾಳಿ ನಡೆಸಿದ್ದಾರೆ. ಆಡಿರುವ 8 ಪಂದ್ಯಗಳ ಪೈಕಿ 6ರಲ್ಲಿ ಸೋತು 2ರಲ್ಲಿ ಗೆದ್ದಿರುವ ಪಂಜಾಬ್ … Continue reading ಈತ ಯಾವುದಕ್ಕೂ ಪ್ರಯೋಜನವಿಲ್ಲದವ; ಸ್ಟಾರ್ ಆಟಗಾರನ ಬಗ್ಗೆ ಸೆಹ್ವಾಗ್ ಹೀಗಂದಿದ್ಯಾಕೆ?
Copy and paste this URL into your WordPress site to embed
Copy and paste this code into your site to embed