ವಿಶಾಲ ಗಾಣಿಗ ಕೊಲೆ ಪ್ರಕರಣ: ಇನ್ನೊಬ್ಬ ಸುಪಾರಿ ಕಿಲ್ಲರ್ ಬಂಧನ..

ಉಡುಪಿ: ಕಳೆದ ವರ್ಷ ಇದೇ ತಿಂಗಳಲ್ಲಿ ಉಡುಪಿ ಜಿಲ್ಲೆಯ ಬ್ರಹ್ಮಾವರದ ಉಪ್ಪಿನಕೋಟೆಯ ಕುಮ್ರಗೋಡು ಗ್ರಾಮದ ಮಿಲನ್ ರೆಸಿಡೆನ್ಸಿಯಲ್ಲಿ ನಡೆದಿದ್ದ ವಿಶಾಲ ಗಾಣಿಗ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಇನ್ನೊಬ್ಬ ಸುಪಾರಿ ಹಂತಕನನ್ನು ಬಂಧಿಸಲಾಗಿದೆ. ಮಹಾರಾಷ್ಟ್ರ ಮೂಲದ ಸೋನು ಅಲಿಯಾಸ್ ರೋಹಿತ್ ರಾಣಾಪ್ರತಾಪ್ ನಿಶಾದ್ (21) ಬಂಧಿತ ಸುಪಾರಿ ಹಂತಕ. ಸುಮಾರು ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ಈತ ಉತ್ತರಪ್ರದೇಶದ ಗೋರಖ್​ಪುರದಲ್ಲಿರುವ ಕುರಿತು ಖಚಿತ ಸುಳಿವಿನ ಮೇರೆಗೆ ದಾಳಿ ನಡೆಸಿ ಬಂಧಿಸಲಾಗಿದೆ. ಬ್ರಹ್ಮಾವರದ ಇನ್​ಸ್ಪೆಕ್ಟರ್ ಅನಂತಪದ್ಮನಾಭ ಅವರ ನೇತೃತ್ವದ ತಂಡ … Continue reading ವಿಶಾಲ ಗಾಣಿಗ ಕೊಲೆ ಪ್ರಕರಣ: ಇನ್ನೊಬ್ಬ ಸುಪಾರಿ ಕಿಲ್ಲರ್ ಬಂಧನ..