ಅರ್ಧಕ್ಕೆ ಬಂತು ‘ಆ ಒಂದು ಕನಸು’!

ಬೆಂಗಳೂರು: ರಂಗು ಕ್ರಿಯೇಷನ್ಸ್ ಲಾಂಛನದಲ್ಲಿ ದಿಲೀಪ ಬಿ.ಎಂ ನಿರ್ಮಿಸುತ್ತಿರುವ ‘ಆ ಒಂದು ಕನಸು’ ಚಿತ್ರ ಕಳೆದ ತಿಂಗಳು ಸೆಟ್ಟೇರಿತ್ತು. ಸದ್ಯ ಬೆಂಗಳೂರಿನಲ್ಲಿ ಬಿರುಸಿನ ಚಿತ್ರೀಕರಣ ನಡೆಯುತ್ತಿದೆ. ಈಗಾಗಲೇ ಅರ್ಧದಷ್ಟು ಮಾತಿನ ಭಾಗದ ಚಿತ್ರೀಕರಣ ಮುಕ್ತಾಯವಾಗಿದೆ. ಇದನ್ನೂ ಓದಿ: ಓಟಿಟಿ ಮೇಲೆ ದರ್ಶನ್ ಗರಂ:​ ಅಂಬಾನಿ ವಿರುದ್ಧ ಗಂಭೀರ ಆರೋಪ ಮಾಡಿದ ದಚ್ಚು! ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರವನ್ನು ವಿಷ್ಣು ನಾಚನೇಕರ್ ನಿರ್ದೇಶಿಸುತ್ತಿದ್ದಾರೆ. ಕೆ.ಉದಯಂ ಕಥೆ, ಚಿತ್ರಕಥೆ ಹಾಗೂ ಮಳವಳ್ಳಿ ಸಾಯಿಕೃಷ್ಣ ಸಂಭಾಷಣೆ ಬರೆದಿದ್ದಾರೆ. ವೀನಸ್ ಮೂರ್ತಿ‌ ಛಾಯಾಗ್ರಹಣ, … Continue reading ಅರ್ಧಕ್ಕೆ ಬಂತು ‘ಆ ಒಂದು ಕನಸು’!