ದೇಶ, ಈಶ ಸೇವೆಯಲ್ಲಿ ಸಾರ್ಥಕ್ಯ ಕಂಡ ವಿಶ್ವೇಶತೀರ್ಥರು: ಶ್ರೀ ವಿದ್ಯಾಧೀಶ ತೀರ್ಥರು

ಉಡುಪಿ : ಪೇಜಾವರ ಶ್ರೀ ಕೀರ್ತಿಶೇಷ ಪದ್ಮವಿಭೂಷಣ ಶ್ರೀ ವಿಶ್ವೇಶತೀರ್ಥ ಶ್ರೀಪಾದರ ಚತುರ್ಥ ಆರಾಧನೋತ್ಸವದ ಪ್ರಯುಕ್ತ ಉಡುಪಿ ಪೇಜಾವರ ಮಠದಲ್ಲಿ ಭಾನುವಾರ ಗುರುಸಂಸ್ಮರಣಾ ಲಾರ್ಯಕ್ರಮ ನೆರವೇರಿತು. ಶ್ರೀ ಪಲಿಮಾರು ಮಠಾಧೀಶ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ಮತ್ತು ಶ್ರೀ ವಿದ್ಯಾರಾಜೇಶ್ವರ ತೀರ್ಥ ಶ್ರೀಪಾದರು ದಿವ್ಯಸಾನ್ನನಿಧ್ಯವಹಿಸಿ ಶ್ರೀ ವಿಶ್ವೇಶತೀರ್ಥ ಶ್ರೀಪಾದರ ದಿವ್ಯ ಪಾದುಕೆ ಮತ್ತು ಸಾಲಂಕೃತ ಭಾವಚಿತ್ರಕ್ಕೆ ಮಂಗಳಾರತಿ ಬೆಳಗಿದರು. ಶ್ರೀ ವಿದ್ಯಾಧೀಶತೀರ್ಥರು ಮಾತನಾಡಿ, ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದ ಹಿಂದೆ ಅವರ ದೂರದೃಷ್ಟಿ ಮತ್ತು ಕ್ರತುಶಕ್ತಿಯ ಪರಿಣಾಮ ಭವ್ಯ ರಾಮಂಮದಿರ … Continue reading ದೇಶ, ಈಶ ಸೇವೆಯಲ್ಲಿ ಸಾರ್ಥಕ್ಯ ಕಂಡ ವಿಶ್ವೇಶತೀರ್ಥರು: ಶ್ರೀ ವಿದ್ಯಾಧೀಶ ತೀರ್ಥರು