ಲೋಕಸಭೆ ಕಲಾಪ ವೇಳೆ ಭದ್ರತಾ ಲೋಪ; ಪಾಸ್ ಕೊಟ್ಟ ವಿಚಾರವೂ ತನಿಖೆಗೆ ಒಳಪಡಲಿದೆ: ಪ್ರಲ್ಹಾದ್ ಜೋಶಿ
ನವದೆಹಲಿ: ಇತ್ತೀಚೆಗಷ್ಟೇ ಉದ್ಘಾಟನೆಯಾದ ನೂತನ ಸಂಸತ್ ಭವನದಲ್ಲಿ ಕಲಾಪ ನಡೆಯುತ್ತಿದ್ದ ವೇಳೆ ಉಂಟಾದ ಭದ್ರತಾ ಲೋಪ ಇಡೀ ದೇಶವನ್ನೇ ಬೆಚ್ಚಿಬೀಳಿಸಿದ್ದು, ಘಟನೆ ಸಂಬಂಧ ನಾಲ್ವರು ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ಕಳುಹಿಸಲಾಗಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಇದು ವಿಷಾದನೀಯ ಮತ್ತು ಖಂಡನೀಯ ಎಂದು ಹೇಳಿದ್ದಾರೆ. ನವದೆಹಲಿಯಲ್ಲಿ ಈ ಕುರಿತು ಮಾತನಾಡಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸಂಸದ ಪ್ರತಾಪ್ ಸಿಂಹ ಯಾವ ಆಧಾರದ ಮೇಲೆ ಪಾಸ್ ಕೊಟ್ಟರು ಸೇರಿದಂತೆ ಎಲ್ಲವೂ ತನಿಖೆಯಾಗಲಿದೆ ಎಂದು … Continue reading ಲೋಕಸಭೆ ಕಲಾಪ ವೇಳೆ ಭದ್ರತಾ ಲೋಪ; ಪಾಸ್ ಕೊಟ್ಟ ವಿಚಾರವೂ ತನಿಖೆಗೆ ಒಳಪಡಲಿದೆ: ಪ್ರಲ್ಹಾದ್ ಜೋಶಿ
Copy and paste this URL into your WordPress site to embed
Copy and paste this code into your site to embed