ಮದುವೆ ದಿನವೇ ಆತ್ಮಹತ್ಯೆಗೆ ಶರಣಾದ ಜೋಡಿ: ಹೊಸಬಾಳು ಆರಂಭಿಸುವ ಮುನ್ನವೇ ದುರಂತ ಸಾವು!

ವಿಶಾಖಪಟ್ಟಣಂ: ಪಾಲಕರು ಮದುವೆಗೆ ನಿರಾಕರಿಸಿದ್ದಕ್ಕೆ ಮನನೊಂದು ಪ್ರೇಮಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆಂಧ್ರ ಪ್ರದೇಶದ ವಿಶಾಖಪಟ್ಟಣಂನ ಗಜುವಾಕಾ ಪೊಲೀಸ್​ ಠಾಣಾ ವ್ಯಾಪ್ತಿಯ ಸುಂದರಯ್ಯ ಕಾಲನಿಯಲ್ಲಿ ಡಿಸೆಂಬರ್​ 18 (ಶುಕ್ರವಾರ) ರಂದು ನಡೆದಿದೆ. ಮೃತರನ್ನು ಬಿ. ಅವಿನಾಶ್​ (33) ಮತ್ತು ಎಂ. ನಾಗಮಣಿ ಎಂದು ಗುರುತಿಸಲಾಗಿದೆ. ನಾಗಮಣಿ ವಿಧವೆಯಾಗಿದ್ದು, ಅಂಡಮಾನ್​ನಲ್ಲಿ ನೆಲೆಸಿದ್ದ ಆಕೆಯ ಪತಿ ಇತ್ತೀಚೆಗಷ್ಟೇ ಸಾವಿಗೀಡಾಗಿದ್ದಾರೆ. ಗುರುವಾರವಷ್ಟೇ ಇಬ್ಬರು ರಕ್ಷಣೆ ಕೋರಿ ಕುಟುಂಬದ ವಿರುದ್ಧ ಪರವಾಡ ಪೊಲೀಸ್​ ಠಾಣೆಯ ಮೆಟ್ಟಿಲೇರಿದ್ದರು. ಬಳಿಕ ಪೊಲೀಸರು ಇಬ್ಬರ ಪಾಲಕರನ್ನು ಕರೆದು … Continue reading ಮದುವೆ ದಿನವೇ ಆತ್ಮಹತ್ಯೆಗೆ ಶರಣಾದ ಜೋಡಿ: ಹೊಸಬಾಳು ಆರಂಭಿಸುವ ಮುನ್ನವೇ ದುರಂತ ಸಾವು!