ನಟ ವಿಜಯ್ ರಾಜಕೀಯ ಪ್ರವೇಶ ವಿಚಾರ: ತಮಿಳುನಾಡಿನಲ್ಲಿ ಸಂಚಲನ ಸೃಷ್ಟಿಸಿದ ಅಣ್ಣಾಮಲೈ ಹೇಳಿಕೆ
ಚೆನ್ನೈ: ನಿನ್ನೆ (ಜೂ. 17) ಚೆನ್ನೈನ ನೀಲಂಕರೈನಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾದ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಕಾಲಿವುಡ್ ಸೂಪರ್ ಸ್ಟಾರ್ ವಿಜಯ್ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಆಡಿದ ಮಾತುಗಳು ರಾಜ್ಯ ರಾಜಕಾರಣದಲ್ಲಿ ಮಿಂಚಿನ ಸಂಚಲನ ಸೃಷ್ಟಿ ಮಾಡಿದೆ. ವಿಜಯ್ ಅವರು ರಾಜಕೀಯಕ್ಕೆ ಪ್ರವೇಶಿಸಲಿದ್ದಾರೆ ಎಂಬ ಚರ್ಚೆಗಳು ವ್ಯಾಪಕವಾಗಿವೆ. ವಿಜಯ್ ರಾಜಕೀಯ ಎಂಟ್ರಿಯ ಚರ್ಚೆ ಬೆನ್ನಲ್ಲೇ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರು ವಿಜಯ್ಗೆ ಬೆಂಬಲ ಸೂಚಿಸಿದ್ದಾರೆ. ಇದೇ … Continue reading ನಟ ವಿಜಯ್ ರಾಜಕೀಯ ಪ್ರವೇಶ ವಿಚಾರ: ತಮಿಳುನಾಡಿನಲ್ಲಿ ಸಂಚಲನ ಸೃಷ್ಟಿಸಿದ ಅಣ್ಣಾಮಲೈ ಹೇಳಿಕೆ
Copy and paste this URL into your WordPress site to embed
Copy and paste this code into your site to embed