More

    ನಮ್ಮ ನಡೆ ಮತಗಟ್ಟೆ ಕಡೆ, ಮತದಾನ ಜಾಗೃತಿ ಅಭಿಯಾನ, ಧ್ವಜಾರೋಹಣ ಕಾರ್ಯಕ್ರಮ.

    ಅಡವಿಸೋಮಾಪೂರ: ಮತದಾರರಲ್ಲಿ ಮತದಾನದ ಮಹತ್ವ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಅಡವಿಸೋಮಾಪೂರ ಸಣ್ಣ ತಾಂಡೆ ಶಾಲೆಯಲ್ಲಿ ಆವರಣದ ಮತಗಟ್ಟೆಯಲ್ಲಿ ಚುನಾವಣಾ ಧ್ವಜಾರೋಹಣವನ್ನು ಮುಖ್ಯ ಶಿಕ್ಷಕ ಮಲ್ಲೇಶ ಡಿ ಎಚ್ ನೆರವೇರಿಸಿದರು.

    ನಮ್ಮ ನಡೆ ಮತಗಟ್ಟೆ ಕಡೆ , ಮತದಾನ ಮಾಡಿದವನೇ ಹೀರೋ, ಮತದಾನ ನಮ್ಮ ಹಕ್ಕು, ಮತದಾನದ ಕುರಿತು ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು ಗ್ರಾಮದ ವ್ಯಾಪ್ತಿಯಲ್ಲಿ ಸಂಚರಿಸಿ ಮತದಾನದ ಬಗ್ಗೆ ಜಾಗೃತಿ ಮೂಡಿಸಲಾಯಿತು.

    ಶಾಲೆಯ ಶಿಕ್ಷಕರಾದ ಎಸ್ ಜಿ ಅಮ್ಮಿನಭಾವಿ , ಪಿ ಬಿ ಕಿಲಬನವರ, ಮಾರುತಿ ಪವಾರ, ವೆಂಕಟೇಶ್ ಲಮಾಣಿ. ಹನುಮಂತ ಲಮಾಣಿ, ಲಕ್ಷ್ಮಣ ಲಮಾಣಿ, ಸೋಮನಾಥ ಲಮಾಣಿ, ಮೌನೇಶ್ ಲಮಾಣಿ, ಬಿಸಿಯೂಟ ಸಿಬ್ಬಂದಿಗಳಾದ ಗಂಗವ್ವ ಲಮಾಣಿ, ಸವಿತಾ ಪವಾರ, ದೇವಲೆಪ್ಪ ಲಮಾಣಿ, ರೇವಪ್ಪ ಲಮಾಣಿ, ಉಮೇಶ ಲಮಾಣಿ,ಸೋಮನಾಥ ರಾಠೋಡ, ಸೀತವ್ವ ಲಮಾಣಿ,ಸಾವಿತ್ರಿ ರಾಠೋಡ, ದೇವಕ್ಕ ಲಮಾಣಿ, ಲಕ್ಷ್ಮಿ ಲಮಾಣಿ,ಮೀರವ್ವ ಪವಾರ, ಶಾಂತವ್ವ ರಾಠೋಡ, ಲಕ್ಷ್ಮಿ ಲಮಾಣಿ, ರೇಣುಕಾ ಲಮಾಣಿ, ಗೀತಾ ರಾಠೋಡ,ಶಾಲಾ ಮಕ್ಕಳು ಈ ಸಂದರ್ಭದಲ್ಲಿ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts