More

    ಜನಪರ ಆಡಳಿತಕ್ಕಾಗಿ ಕಾಂಗ್ರೆಸ್‌ಗೆ ಮತ ನೀಡಿ

    ಬಾದಾಮಿ: ಬಡವರು, ದೀನದಲಿತರು, ಸಮಾಜದಲ್ಲಿ ಹಿಂದುಳಿದ ವರ್ಗಗಳ ಏಳಿಗೆಗಾಗಿ ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತ ಪಾಟೀಲ ಅವರಿಗೆ ಮತ ನೀಡಬೇಕು ಎಂದು ಶಾಸಕ ಭೀಮಸೇನ ಚಿಮ್ಮನಕಟ್ಟಿ ಮನವಿ ಮಾಡಿದರು.

    ಬಾದಾಮಿ ಮತಕ್ಷೇತ್ರದ ಹಂಸನೂರು, ಕುಟುಕನಕೇರಿ ಗ್ರಾಮದಲ್ಲಿ ಲೋಕಸಭಾ ಅಭ್ಯರ್ಥಿ ಸಂಯುಕ್ತ ಪರ ಮತಯಾಚನೆ ಮಾಡಿ ಮಾತನಾಡಿದರು. ಗುಳೇದಗುಡ್ಡ ಬ್ಲಾಕ್ ಕಾಂಗ್ರೆಸ ಅಧ್ಯಕ್ಷ ಸಂಜು ಬರಗುಂಡಿ, ಎಪಿಎಂಸಿ ಮಾಜಿ ಸದಸ್ಯ ಪ್ರಕಾಶ ಮೇಟಿ, ಗ್ರಾಮದ ಪ್ರಮುಖಂಡರಾದ ಭೀಮಪ್ಪ ಕೋರಿ, ಹಾಸನಸಾಬ್ ಬಾಬಾನ್, ಭೀಮಪ್ಪ ಮನೆನರ, ಫಕೀರಪ್ಪ ಗಡೆದ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts