ನಕಲಿ ಮತದಾರರಿಂದ ಗೆಲ್ಲುವ ತಂತ್ರ ಬುಡಮೇಲು, ಕಾಂಗ್ರೆಸ್​ಗೆ ಆತಂಕ: ಸಿಎಂ ಬಸವರಾಜ ಬೊಮ್ಮಾಯಿ‌ ಚಾಟಿ

ಬೆಂಗಳೂರು: ನಕಲಿ ಮತದಾರರನ್ನು ಬಳಸಿಕೊಂಡು ಚುನಾವಣೆಯಲ್ಲಿ ಗೆಲ್ಲುವ ತಂತ್ರ ಬುಡಮೇಲು ಆಗುತ್ತದೆ ಎಂಬ ಕಾರಣಕ್ಕೆ ಕಾಂಗ್ರೆಸ್ ಆತಂಕಗೊಂಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಚಾಟಿ ಬೀಸಿದರು. ಕಾವೇರಿ ನಿವಾಸದ ಬಳಿ ಸುದ್ದಿಗಾರರಿಗೆ ಭಾನುವಾರ ಪ್ರತಿಕ್ರಿಯಿಸಿದ ಅವರು, ಕೃತಕ ಬುದ್ಧಿಮತ್ತೆ ತಂತ್ರಜ್ಞಾನವನ್ನು ಬಳಸಿಕೊಂಡು ನಕಲಿ ಮತದಾರರನ್ನು ಪತ್ತೆ ಹಚ್ಚುವ ಕಾರ್ಯ ಚುನಾವಣಾ ಆಯೋಗ ಕೈಗೆತ್ತಿಕೊಂಡಿದೆ. ಎಲ್ಲೋ ಆಂಧ್ರ, ತಮಿಳುನಾಡಿನಲ್ಲಿ ಇದ್ದುಕೊಂಡು ಇಲ್ಲಿ ಹೆಸರು ನೋಂದಣಿ, ಎರಡೆರಡು ಕಡೆ ಹೆಸರು, ತಪ್ಪು ವಿಳಾಸ ಮುಂತಾದ ದೋಷಗಳು ಆಯಾ ಮತದಾರರ ಭಾವಚಿತ್ರ … Continue reading ನಕಲಿ ಮತದಾರರಿಂದ ಗೆಲ್ಲುವ ತಂತ್ರ ಬುಡಮೇಲು, ಕಾಂಗ್ರೆಸ್​ಗೆ ಆತಂಕ: ಸಿಎಂ ಬಸವರಾಜ ಬೊಮ್ಮಾಯಿ‌ ಚಾಟಿ