18 ವರ್ಷ ತುಂಬಿದವರಿಗೆಂದೇ ಬಿಬಿಎಂಪಿಯಿಂದ ಜಾಗೃತಿ ಅಭಿಯಾನ: ಇಲ್ಲಿದೆ ವಿವರ
ಬೆಂಗಳೂರು: ನಗರದಲ್ಲಿ 18 ವರ್ಷ ತುಂಬಿದ ಯುವಕ- ಯುವತಿಯರನ್ನು ಮತದಾರರ ಪಟ್ಟಿಗೆ ನೋಂದಣಿ ಮಾಡುವ ಉದ್ದೇಶದಿಂದ ಬಿಬಿಎಂಪಿ ವತಿಯಿಂದ ಜಾಗೃತಿ ಅಭಿಯಾನ ನಡೆಯತ್ತಿದೆ. ಇದರ ಅಂಗವಾಗಿ ಶನಿವಾರ ಜಯನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅಪಾರ್ಟ್ಮೆಂಟ್, ರಾಗಿ ಗುಡ್ಡ ಬಳಿಯ ಕೊಳೆಗೇರಿ ಪ್ರದೇಶ, ಕಾರ್ಪೊರೇಷನ್ ಕಾಲನಿ ಸೇರಿ ಇತರ ಪ್ರದೇಶಗಳಿಗೆ ದಕ್ಷಿಣ ವಲಯದ ಉಪ ಆಯುಕ್ತೆ ಲಕ್ಷ್ಮೀದೇವಿ ನೇತೃತ್ವದಲ್ಲಿ ಮತದಾರ ನೋಂದಣಾಧಿಕಾರಿ ತಂಡ ಭೇಟಿ ನೀಡಿ ಜಾಗೃತಿ ಮೂಡಿಸಿತು. ಇದನ್ನೂ ಓದಿ: ಆಸ್ತಿ ಆಸೆಗೆ ಒಂದೇ ಮನೆಯ ನಾಲ್ವರ ಕೊಲೆ; … Continue reading 18 ವರ್ಷ ತುಂಬಿದವರಿಗೆಂದೇ ಬಿಬಿಎಂಪಿಯಿಂದ ಜಾಗೃತಿ ಅಭಿಯಾನ: ಇಲ್ಲಿದೆ ವಿವರ
Copy and paste this URL into your WordPress site to embed
Copy and paste this code into your site to embed