More

    ರಂಗಾಯಣದ ಭೂಮಿಗೀತ ರಂಗಮಂದಿರದಲ್ಲಿ ‘ವೃಕ್ಷರಾಜ’ ನಾಟಕ


    ರಂಗಾಯಣದ ಭೂಮಿಗೀತ ರಂಗಮಂದಿರದಲ್ಲಿ ಏ.21 ರಂದು ಸಂಜೆ 6.30ಕ್ಕೆ ‘ವೃಕ್ಷರಾಜ’ ನಾಟಕ ಪ್ರದರ್ಶನ ಆಯೋಜಿಸಲಾಗಿದೆ. ಹೈಸ್ನಾಮ್ ತೋಂಬಾ ಅವರ ನಿರ್ದೇಶನದಲ್ಲಿ ರಂಗಾಯಣದ ಭಾರತೀಯ ರಂಗಶಿಕ್ಷಣ ಕೇಂದ್ರದ ವಿದ್ಯಾರ್ಥಿಗಳು ಪ್ರಸ್ತುತ ಪಡಿಸಲಿದ್ದಾರೆ.


    ಈ ದಿನ ಜಗತ್ತು ಎದುರಿಸುತ್ತಿರುವ ಪ್ರಾಕೃತಿಕ ಅತಿವೃಷ್ಠಿ ಹಾಗೂ ಅನಾವೃಷ್ಠಿಗಳಿಗೆ ಮನುಷ್ಯನ ದುರಾಸೆಯೇ ಕಾರಣ ಮತ್ತು ಭವಿಷ್ಯದ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲದೇ ಹೊಣೆಗೇಡಿತನದಿಂದ ಬದುಕುತ್ತಿರುವುದೇ ಇಂದಿನ ಮಾನವನ ದುರಂತ. ಈ ಬಗ್ಗೆ ನಾಟಕ ಬೆಳಕು ಚೆಲ್ಲುತ್ತದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts