ಸಹಕಾರ ಬ್ಯಾಂಕುಗಳಲ್ಲಿನ ಸಾಲದ ಮೇಲಿನ ಬಡ್ಡಿ ಮನ್ನಾ; ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ
ಬೆಳಗಾವಿ: ಸಹಕಾರ ಬ್ಯಾಂಕುಗಳಲ್ಲಿನ ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲದ ಅಸಲನ್ನು ಕಟ್ಟಿದರೆ ಬಡ್ಡಿಯನ್ನು ಸಂಪೂರ್ಣ ಮನ್ನಾ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. ಇದನ್ನೂ ಓದಿ: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ತಮಿಳುನಾಡಿನಲ್ಲಿ ಮತ್ತೆ ನಾಲ್ಕುದಿನ ಮಳೆ ಸುವರ್ವಿಣ ಧಾನ ಸೌಧದಲ್ಲಿ ಶುಕ್ರವಾರ ಚಳಿಗಾಲದ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಅಭಿವೃದ್ಧಿ ಕುರಿತ ಚರ್ಚೆಗೆ ಉತ್ತರ ಕೊಡುವ ವೇಳೆ ಸಾಲಮನ್ನಾ ಮಾಡುವ ಕುರಿತು ನಾವು ನಮ್ಮ ಮ್ಯಾನಿಫೆಸ್ಟೊದಲ್ಲಿ ಹೇಳಿಲ್ಲ. ಆದರೆ ನಮ್ಮ ಸರ್ಕಾರ ಬಡ್ಡಿ ಮನ್ನಾ ಮಾಡಲು ತೀರ್ಮಾನಿಸಿದೆ … Continue reading ಸಹಕಾರ ಬ್ಯಾಂಕುಗಳಲ್ಲಿನ ಸಾಲದ ಮೇಲಿನ ಬಡ್ಡಿ ಮನ್ನಾ; ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ
Copy and paste this URL into your WordPress site to embed
Copy and paste this code into your site to embed