ವಿಮಾನ ನಿಲ್ದಾಣಗಳಲ್ಲಿ ವಾರ್​ ರೂಂ ಸ್ಥಾಪನೆ: ಹೊಸ ನಿಯಮಾವಳಿ ಘೋಷಿಸಿದ ವಿಮಾನಯಾನ ಸಚಿವ ಸಿಂಧಿಯಾ

ನವದೆಹಲಿ: ಮಂಜು ಆವರಿಸಿದ ಕಾರಣ ನೂರಾರು ವಿಮಾನಗಳ ವಿಳಂಬ ಅಥವಾ ರದ್ದತಿಗೆ ಕಾರಣವಾಗಿರುವ ದೇಶೀಯ ಮತ್ತು ಅಂತರಾಷ್ಟ್ರೀಯ ವಾಣಿಜ್ಯ ವಿಮಾನ ಕಾರ್ಯಾಚರಣೆಗಳನ್ನು ನಿಭಾಯಿಸಲು ಆರು ಅಂಶಗಳ ಕ್ರಿಯಾ ಯೋಜನೆಯನ್ನು ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಮಂಗಳವಾರ ಪ್ರಕಟಿಸಿದ್ದಾರೆ. ಎಕ್ಸ್​ ಸಾಮಾಜಿಕ ಮಾಧ್ಯಮದಲ್ಲಿ ಈ ಕುರಿತು ಪೋಸ್ಟ್‌ ಹಾಕಿರುವ ಸಿಂಧಿಯಾ ಅವರು, “ಪ್ರಯಾಣಿಕರ ಅನಾನುಕೂಲತೆಯನ್ನು ತಗ್ಗಿಸಲು” ಏರ್‌ಲೈನ್‌ಗಳಿಗೆ ನೀಡಲಾದ ಹೊಸ SOP (ಸ್ಟ್ಯಾಂಡರ್ಡ್​ ಆಪರೇಟಿಂಗ್​ ಪ್ರೊಸಿಜರ್ಸ್) ಪ್ರಮಾಣಿತ ಕಾರ್ಯಾಚರಣಾ ಕಾರ್ಯವಿಧಾನಗಳನ್ನು ವಿವರಿಸಿದ್ದಾರೆ. ಕೇಂದ್ರವು ಎಲ್ಲಾ ಆರು ಮೆಟ್ರೋ ವಿಮಾನ … Continue reading ವಿಮಾನ ನಿಲ್ದಾಣಗಳಲ್ಲಿ ವಾರ್​ ರೂಂ ಸ್ಥಾಪನೆ: ಹೊಸ ನಿಯಮಾವಳಿ ಘೋಷಿಸಿದ ವಿಮಾನಯಾನ ಸಚಿವ ಸಿಂಧಿಯಾ