ಚಾಲಕನ ನಿಯಂತ್ರಣ ಕಳೆದುಕೊಂಡು ಕಾಲುವೆ ಬಿದ್ದ ಕಾರು: ಇಬ್ಬರ ಮೃತದೇಹ ಪತ್ತೆ, ಮೂವರು ನಾಪತ್ತೆ!

ವಾರಂಗಲ್​: ವೇಗವಾಗಿ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ಕಳೆದುಕೊಂಡು ಕಾಲುವೆ ಬಿದ್ದು, ಕಾರಿನಲ್ಲಿದ್ದ ಐವರಲ್ಲಿ ಮೂವರು ಕೊಚ್ಚಿ ಹೋಗಿದ್ದರೆ, ಇಬ್ಬರು ದಾರುಣವಾಗಿ ಸಾವಿಗೀಡಾಗಿರುವ ಘಟನೆ ತೆಲಂಗಾಣದ ವಾರಂಗಲ್​ನಲ್ಲಿ ನಡೆದಿದೆ. ವಾರಂಗಲ್​ ಗ್ರಾಮಾಂತರ ಜಿಲ್ಲೆಯ ಪರ್ವತಗಿರಿ ವಲಯದ ಕೊಂಕಪಕ್ಕ ಉಪನಗರದ ಎಸ್ಸರಪ್ಪೆ ಕಾಲುವೆಗೆ ಕಾರು ಬಿದ್ದಿದೆ. ಚಾಲಕನ ಅತಿಯಾದ ವೇಗದಿಂದ ದುರ್ಘಟನೆ ಸಂಭವಿಸಿದೆ. ಕಾರಿನಲ್ಲಿದ್ದ ಐವರಲ್ಲಿ ಇಬ್ಬರು ಮೃತಪಟ್ಟಿದ್ದರೆ, ಮೂವರು ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ಇದನ್ನೂ ಓದಿರಿ: ಲಿಕ್ಕರ್​ ಮಾಫಿಯಾ ಮಟ್ಟಹಾಕಲು ಹೋದ ಪೇದೆ​ಯ ಹತ್ಯೆ, ಎಸ್​ಐ ಸ್ಥಿತಿ … Continue reading ಚಾಲಕನ ನಿಯಂತ್ರಣ ಕಳೆದುಕೊಂಡು ಕಾಲುವೆ ಬಿದ್ದ ಕಾರು: ಇಬ್ಬರ ಮೃತದೇಹ ಪತ್ತೆ, ಮೂವರು ನಾಪತ್ತೆ!