ಯಥಾಸ್ಥಿತಿ ಕಾಪಾಡಿ, ಇಲ್ಲದಿದ್ದರೆ ರಾಜ್ಯಾದ್ಯಂತ ಹೋರಾಟ: ಮದ್ಯಪಾನಪ್ರಿಯರ ಸಂಘದಿಂದ ಸರ್ಕಾರಕ್ಕೆ ಎಚ್ಚರಿಕೆ
ಹಾಸನ: ಅಬಕಾರಿ ಸುಂಕ ಹೆಚ್ಚಿಸುವುದಾಗಿ ಬಜೆಟ್ನಲ್ಲಿ ಘೋಷಿಸಿರುವ ಸರ್ಕಾರದ ನಿಲುವಿನ ವಿರುದ್ಧ ಕರ್ನಾಟಕ ಮದ್ಯಪಾನಪ್ರಿಯರ ಸಂಘ ಅಸಮಾಧಾನ ವ್ಯಕ್ತಪಡಿಸಿದ್ದು, ಸರ್ಕಾರ ಈ ನಿಲುವಿನಿಂದ ಹಿಂದೆ ಸರಿಯಬೇಕು ಎಂದು ಒತ್ತಾಯಿಸಿದೆ. ಕರ್ನಾಟಕ ಮದ್ಯಪಾನಪ್ರಿಯರ ಸಂಘದ ರಾಜ್ಯಾಧ್ಯಕ್ಷ ವೆಂಕಟೇಶಗೌಡ ಬೋರೇಹಳ್ಳಿ ಇಂದು ಹಾಸನದಲ್ಲಿ ಸುದ್ದಿಗಾರರ ಜತೆ ಮಾತನಾಡಿ ಈ ವಿಷಯ ತಿಳಿಸಿದರು. ಅಬಕಾರಿ ಸುಂಕ ಶೇ. 20 ಜಾಸ್ತಿ ಮಾಡುವುದಾಗಿ ಸರ್ಕಾರ ಬಜೆಟ್ನಲ್ಲಿ ಘೋಷಿಸಿದೆ. ಅದನ್ನು ಏರಿಸಬೇಡಿ, ಬದಲಿಗೆ ಶೇ. 10 ಕಡಿಮೆ ಮಾಡಿ, ಇಲ್ಲದಿದ್ದರೆ ಹೋರಾಟ ನಡೆಸಲಾಗುವುದು ಎಂದು … Continue reading ಯಥಾಸ್ಥಿತಿ ಕಾಪಾಡಿ, ಇಲ್ಲದಿದ್ದರೆ ರಾಜ್ಯಾದ್ಯಂತ ಹೋರಾಟ: ಮದ್ಯಪಾನಪ್ರಿಯರ ಸಂಘದಿಂದ ಸರ್ಕಾರಕ್ಕೆ ಎಚ್ಚರಿಕೆ
Copy and paste this URL into your WordPress site to embed
Copy and paste this code into your site to embed