ನಟಿ ಶ್ರಾವಣಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ಟ್ವಿಸ್ಟ್: ನಿರ್ಮಾಪಕರೊಟ್ಟಿಗೆ ಮಾತನಾಡಿದ್ದ ಆಡಿಯೋ ಬಹಿರಂಗ!
ಹೈದರಾಬಾದ್: ಪ್ರಖ್ಯಾತ ಟಿವಿ ಧಾರಾವಾಹಿ ಮತ್ತು ಸಿನಿಮಾ ನಟಿ ಶ್ರಾವಣಿ ಕೊಂಡಪಲ್ಲಿ (26) ಆತ್ಮಹತ್ಯೆ ಪ್ರಕರಣ ಇದೀಗ ಹೊಸ ಆಯಾಮ ಪಡೆದುಕೊಂಡಿದ್ದು, ನಿರ್ಮಾಪಕರೊಟ್ಟಿಗೆ ಸಂಬಂಧ ಇತ್ತೆಂಬ ಹೊಸ ವಿಚಾರ ಹರಿದಾಡುತ್ತಿದೆ. ಮೃತ ಶ್ರಾವಣಿ ಮತ್ತು ಸಿನಿಮಾ ನಿರ್ಮಾಪಕ ಅಶೋಕ್ ರೆಡ್ಡಿ ನಡುವೆ ನಡೆದಿದೆ ಎನ್ನಲಾದ ಫೋನ್ ಕಾಲ್ ಸಂಭಾಷಣೆಯ ಆಡಿಯೋ ಕ್ಲಿಪ್ ಬೆಳಕಿಗೆ ಬಂದಿದ್ದು, ಪ್ರಕರಣಕ್ಕೆ ಹೊಸ ತಿರುವು ನೀಡಿದೆ. ಆಡಿಯೋ ಕ್ಲಿಪ್ನಲ್ಲಿ ಶ್ರಾವಣಿ ಮತ್ತು ಅಶೋಕ್ ರೆಡ್ಡಿ ನಡುವಿನ ಸಂಬಂಧದ ಬಗ್ಗೆ ಉಲ್ಲೇಖವಾಗಿದೆ. ದೇವರಾಜ್ ನನಗೆ … Continue reading ನಟಿ ಶ್ರಾವಣಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ಟ್ವಿಸ್ಟ್: ನಿರ್ಮಾಪಕರೊಟ್ಟಿಗೆ ಮಾತನಾಡಿದ್ದ ಆಡಿಯೋ ಬಹಿರಂಗ!
Copy and paste this URL into your WordPress site to embed
Copy and paste this code into your site to embed