ನಟಿ ಶ್ರಾವಣಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ಟ್ವಿಸ್ಟ್​: ನಿರ್ಮಾಪಕರೊಟ್ಟಿಗೆ ಮಾತನಾಡಿದ್ದ ಆಡಿಯೋ ಬಹಿರಂಗ!

ಹೈದರಾಬಾದ್​: ಪ್ರಖ್ಯಾತ ಟಿವಿ ಧಾರಾವಾಹಿ ಮತ್ತು ಸಿನಿಮಾ ನಟಿ ಶ್ರಾವಣಿ ಕೊಂಡಪಲ್ಲಿ (26) ಆತ್ಮಹತ್ಯೆ ಪ್ರಕರಣ ಇದೀಗ ಹೊಸ ಆಯಾಮ ಪಡೆದುಕೊಂಡಿದ್ದು, ನಿರ್ಮಾಪಕರೊಟ್ಟಿಗೆ ಸಂಬಂಧ ಇತ್ತೆಂಬ ಹೊಸ ವಿಚಾರ ಹರಿದಾಡುತ್ತಿದೆ. ಮೃತ ಶ್ರಾವಣಿ ಮತ್ತು ಸಿನಿಮಾ ನಿರ್ಮಾಪಕ ಅಶೋಕ್​ ರೆಡ್ಡಿ ನಡುವೆ ನಡೆದಿದೆ ಎನ್ನಲಾದ ಫೋನ್​ ಕಾಲ್​ ಸಂಭಾಷಣೆಯ ಆಡಿಯೋ ಕ್ಲಿಪ್​ ಬೆಳಕಿಗೆ ಬಂದಿದ್ದು, ಪ್ರಕರಣಕ್ಕೆ ಹೊಸ ತಿರುವು ನೀಡಿದೆ. ಆಡಿಯೋ ಕ್ಲಿಪ್​ನಲ್ಲಿ ಶ್ರಾವಣಿ ಮತ್ತು ಅಶೋಕ್​ ರೆಡ್ಡಿ ನಡುವಿನ ಸಂಬಂಧದ ಬಗ್ಗೆ ಉಲ್ಲೇಖವಾಗಿದೆ. ದೇವರಾಜ್​ ನನಗೆ … Continue reading ನಟಿ ಶ್ರಾವಣಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ಟ್ವಿಸ್ಟ್​: ನಿರ್ಮಾಪಕರೊಟ್ಟಿಗೆ ಮಾತನಾಡಿದ್ದ ಆಡಿಯೋ ಬಹಿರಂಗ!