ನೀರಿನ ಬಿಕ್ಕಟ್ಟು: ಸರ್ಕಾರಿ ಶಾಲಾ ಮಕ್ಕಳಿಗೆ ಬಿಸಿಯೂಟದ ಜೊತೆಗೆ ಕುಡಿಯಲು ನೀರು ಕೊಡಿ!
ಬೆಂಗಳೂರು: ಕಳೆದ ಕೆಲ ವಾರಗಳಿಂದ ರಾಜಧಾನಿ ಬೆಂಗಳೂರಿನ ಜನರು ಭಾರೀ ಪ್ರಮಾಣದಲ್ಲಿ ನೀರಿನ ಸಮಸ್ಯೆ ಎದುರಿಸುತ್ತಿದ್ದಾರೆ. ನಗರದ ಬಹುತೇಕ ಕಡೆ ಟ್ಯಾಂಕರ್ಗಳಿಂದ ನೀರನ್ನು ಪೂರೈಸಲಾಗುತ್ತಿದೆ. ದಿನಕಳೆದಂತೆ ನೀರಿನ ಸಮಸ್ಯೆ ಮತ್ತಷ್ಟು ಉಲ್ಬಣಗೊಳ್ಳುತ್ತಿದೆ. ಇದನ್ನೂ ಓದಿ: ವಿದೇಶದಲ್ಲಿ ಮದುವೆಯಾಗಲಿರುವ ಭಾರತೀಯರಿಗೆ ಪ್ರಧಾನಿ ಮೋದಿ ವಿಶೇಷ ಸಂದೇಶ!; ಏನಿದು ಮಿಷನ್ ʻವೆಡ್ ಇನ್ ಇಂಡಿಯಾ? ಬೆಂಗಳೂರು ನಗರದಲ್ಲಿ ನೀರಿನ ಸಮಸ್ಯೆ ಉದ್ಭವವಾಗಬಹುದು ಎಂಬ ಮುನ್ಸೂಚನೆ ಇದ್ದರೂ ಕೂಡ ರಾಜ್ಯ ಸರ್ಕಾರ ಬೇಜವಾಬ್ದಾರಿತನದಿಂದ ವರ್ತಿಸಿರುವ ಪರಿಣಾಮ ಬೆಂಗಳೂರಿನ ಜನತೆ ಈಗ ಸಂಕಟಪಡುತ್ತಿದ್ದಾರೆ. … Continue reading ನೀರಿನ ಬಿಕ್ಕಟ್ಟು: ಸರ್ಕಾರಿ ಶಾಲಾ ಮಕ್ಕಳಿಗೆ ಬಿಸಿಯೂಟದ ಜೊತೆಗೆ ಕುಡಿಯಲು ನೀರು ಕೊಡಿ!
Copy and paste this URL into your WordPress site to embed
Copy and paste this code into your site to embed