ಮೊಬೈಲ್ ಫೋನ್ ನೀರಿಗೆ ಬಿತ್ತೆಂದು ಜಲಾಶಯವನ್ನೇ ಖಾಲಿ ಮಾಡಿಸಿದ ಅಧಿಕಾರಿ!

ರಾಯ್​ಪುರ: ಕೈನಲ್ಲಿ ಮೊಬೈಲ್​ ಫೋನ್​ ಇದ್ದರೆ ಜಗತ್ತು ಕಾಣುವುದಿಲ್ಲ ಎಂಬುದಕ್ಕೆ ಛತ್ತೀಸ್​ಗಢದಲ್ಲಿ ನಡೆದಿರುವ ಈ ಘಟನೆಯೆ ಪ್ರಮುಖ ಸಾಕ್ಷಿಯಾಗಿದೆ. ಸರ್ಕಾರಿ ಅಧಿಕಾರಿ ಒಬ್ಬ ತನ್ನ ಬೇಜವಾಬ್ದಾರಿತನದಿಂದ ಮೊಬೈಲ್​ ಫೋನ್​ಅನ್ನು ಅಣೆಕಟ್ಟಿನ ಒಳಗಡೆ ಬೀಳಿಸಿ ಆ ನಂತರ ಅಲ್ಲಿರುವ ನೀರನ್ನು ಸಂಪೂಣರ್ವಾಗಿ ಹೊರತೆಗೆದಿರುವ ಘಟನೆ ಛತ್ತೀಸ್​ಗಢದ ಕಂಕೇರ್ ಜಿಲ್ಲೆಯ ಕೊಯಿಲಿಬೀಡಾ ಬ್ಲಾಕ್‌ನ ಖೇರ್ಕಟ್ಟಾ ಅಣೆಕಟ್ಟಿನಲ್ಲಿ ನಡೆದಿದೆ. ನಡೆದಿದ್ದಿಷ್ಟು ಆಹಾರ ಇಲಾಖೆಯ ಆಧಿಕಾರಿ ರಾಜೇಶ್​ ವಿಶ್ವಾಸ್​ ಎಂಬುವವರು ಖೇರ್ಕಟ್ಟಾ ಅಣೆಕಟ್ಟಿನ ಸುತ್ತ ಭಾನುವಾರ ಸಂಜೆ ವಾಯುವಿಹಾರ ನಡೆಸುವ ವೇಳೆ ತಮ್ಮ … Continue reading ಮೊಬೈಲ್ ಫೋನ್ ನೀರಿಗೆ ಬಿತ್ತೆಂದು ಜಲಾಶಯವನ್ನೇ ಖಾಲಿ ಮಾಡಿಸಿದ ಅಧಿಕಾರಿ!