ಮೊಬೈಲ್ ಫೋನ್ ನೀರಿಗೆ ಬಿತ್ತೆಂದು ಜಲಾಶಯವನ್ನೇ ಖಾಲಿ ಮಾಡಿಸಿದ ಅಧಿಕಾರಿ!
ರಾಯ್ಪುರ: ಕೈನಲ್ಲಿ ಮೊಬೈಲ್ ಫೋನ್ ಇದ್ದರೆ ಜಗತ್ತು ಕಾಣುವುದಿಲ್ಲ ಎಂಬುದಕ್ಕೆ ಛತ್ತೀಸ್ಗಢದಲ್ಲಿ ನಡೆದಿರುವ ಈ ಘಟನೆಯೆ ಪ್ರಮುಖ ಸಾಕ್ಷಿಯಾಗಿದೆ. ಸರ್ಕಾರಿ ಅಧಿಕಾರಿ ಒಬ್ಬ ತನ್ನ ಬೇಜವಾಬ್ದಾರಿತನದಿಂದ ಮೊಬೈಲ್ ಫೋನ್ಅನ್ನು ಅಣೆಕಟ್ಟಿನ ಒಳಗಡೆ ಬೀಳಿಸಿ ಆ ನಂತರ ಅಲ್ಲಿರುವ ನೀರನ್ನು ಸಂಪೂಣರ್ವಾಗಿ ಹೊರತೆಗೆದಿರುವ ಘಟನೆ ಛತ್ತೀಸ್ಗಢದ ಕಂಕೇರ್ ಜಿಲ್ಲೆಯ ಕೊಯಿಲಿಬೀಡಾ ಬ್ಲಾಕ್ನ ಖೇರ್ಕಟ್ಟಾ ಅಣೆಕಟ್ಟಿನಲ್ಲಿ ನಡೆದಿದೆ. ನಡೆದಿದ್ದಿಷ್ಟು ಆಹಾರ ಇಲಾಖೆಯ ಆಧಿಕಾರಿ ರಾಜೇಶ್ ವಿಶ್ವಾಸ್ ಎಂಬುವವರು ಖೇರ್ಕಟ್ಟಾ ಅಣೆಕಟ್ಟಿನ ಸುತ್ತ ಭಾನುವಾರ ಸಂಜೆ ವಾಯುವಿಹಾರ ನಡೆಸುವ ವೇಳೆ ತಮ್ಮ … Continue reading ಮೊಬೈಲ್ ಫೋನ್ ನೀರಿಗೆ ಬಿತ್ತೆಂದು ಜಲಾಶಯವನ್ನೇ ಖಾಲಿ ಮಾಡಿಸಿದ ಅಧಿಕಾರಿ!
Copy and paste this URL into your WordPress site to embed
Copy and paste this code into your site to embed