ಕುಣಿಗಲ್​ನಲ್ಲಿ ಕಾಂಗ್ರೆಸ್ ಪುಂಡರ ಅಟ್ಟಹಾಸ, ವಾಟರ್ ಮನ್ ಸಾವು

ಕುಣಿಗಲ್: ಕುಣಿಗಲ್ ತಾಲ್ಲೂಕಿನಲ್ಲಿ ಕಾಂಗ್ರೆಸ್ ಪುಂಡರ ದೌರ್ಜನ್ಯ ಮುಂದುವರಿದ್ದು, ಅಮಾಯಕ ವ್ಯಕ್ತಿಯೊಬ್ಬರು ಬಲಿಯಾಗಿದ್ದಾರೆ. ಗುರುವಾರ ರಾತ್ರಿ ಬಿಜೆಪಿ ಅಭ್ಯರ್ಥಿ ಪರ ಮನೆಮನೆಗೆ ತೆರಳಿ ಮತಯಾಚನೆ ಮಾಡುತ್ತಿದ್ದ ಹಳೇವೂರು ಪಂಚಾಯಿತಿಯ ಕಿಚ್ಚವಾಡಿ ಗ್ರಾಮದ ಚಂದ್ರಪ್ಪ ಅವರ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಜಗಳ ತೆಗೆದು ಮನಸೋ ಇಚ್ಛೆ ಹಲ್ಲೆ ನಡೆಸಿದ್ದಾರೆ. ವಾಟರ್ ಮನ್ ಕೆಲಸದಿಂದ ತೆಗೆಸುವುದಾಗಿ ಬೆದರಿಕೆ ಹಾಕಿ ಹಿಂಸೆ ನೀಡಿದ್ದಾರೆ. ನೋವಿನಿಂದ ನರಳುತ್ತಿದ್ದ ಚಂದ್ರಪ್ಪ ಮಧ್ಯರಾತ್ರಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಚಂದ್ರಪ್ಪ ಅವರ ಮೃತದೇಹವನ್ನ … Continue reading ಕುಣಿಗಲ್​ನಲ್ಲಿ ಕಾಂಗ್ರೆಸ್ ಪುಂಡರ ಅಟ್ಟಹಾಸ, ವಾಟರ್ ಮನ್ ಸಾವು