“ನಾವು ಆಮೀರ್​ ಖಾನ್​-ಕಿರಣ್​ ರಾವ್​ರಂತೆ, ಭಾರತ-ಪಾಕ್​ನಂತಲ್ಲ”!

ಮುಂಬೈ : ಬಿಜೆಪಿ ಮತ್ತು ಶಿವಸೇನೆ ಮತ್ತೆ ಒಂದಾಗಬಹುದೆಂಬ ಊಹೆಗಳು ಹೆಚ್ಚುತ್ತಿರುವಂತೆಯೇ, ಶಿವಸೇನೆ ನಾಯಕ ಸಂಜಯ ರಾವತ್​ ಎರಡೂ ಪಕ್ಷಗಳ ಬಂಧ ಚೆನ್ನಾಗೇ ಇದೆ ಎಂದಿದ್ದಾರೆ. ಬಿಜೆಪಿ ಮತ್ತು ಶಿವ ಸೇನಾ ಬಂಧವು ಆಮೀರ್​ ಖಾನ್​-ಕಿರಣ್​ ರಾವ್​ರಂತೆ, ಭಾರತ-ಪಾಕ್​ನಂತಲ್ಲ ಎಂದಿದ್ದಾರೆ! ಇತ್ತೀಚೆಗೆ ಡೈವೋರ್ಸ್ ಪಡೆಯುವ ನಿರ್ಧಾರ ತಿಳಿಸಿದ್ದ ಆಮೀರ್​ ಖಾನ್ ಕಿರಣ್​ ರಾವ್ ದಂಪತಿ, ತಮ್ಮ ಸಂಬಂಧ ಬದಲಾದರೂ, ನಾವು ಒಂದು ಕುಟುಂಬವೇ ಆಗಿರುತ್ತೇವೆ ಎಂದಿದ್ದರು. ಈ ಹಿನ್ನೆಲೆಯಲ್ಲಿ ರಾವತ್​ ಅವರು ಉಪಮೆ ನೀಡಿದ್ದಾರೆ. “ನಾವು (ಶಿವಸೇನೆ, … Continue reading “ನಾವು ಆಮೀರ್​ ಖಾನ್​-ಕಿರಣ್​ ರಾವ್​ರಂತೆ, ಭಾರತ-ಪಾಕ್​ನಂತಲ್ಲ”!