ಈ ಒಂದು ಕಾರಣಕ್ಕಾಗಿ ನಾವು ಅಂದು ಚಹಲ್ರನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ: ಮೈಕ್ ಹೆಸ್ಸನ್
ಜೈಪುರ: 17ನೇ ಆವೃತ್ತಿಯ ಐಪಿಎಲ್ನಲ್ಲಿ ಆಲ್ರೌಂಡ್ ಪ್ರದರ್ಶನದ ಫಲವಾಗಿ ರಾಜಸ್ಥಾನ ರಾಯಲ್ಸ್ ತಂಡವು ಉತ್ತಮ ಪ್ರದರ್ಶನ ನೀಡುತ್ತಿದ್ದು, ಪ್ಲೇಆಫ್ ಟಿಕೆಟ್ಅನ್ನು ಬಹತೇಕ ಖಚಿತಪಡಿಸಿಕೊಂಡಿದೆ. ಇನ್ನು ರಾಜಸ್ಥಾನ ರಾಯಲ್ಸ್ ಪರ ಬ್ಯಾಟ್ಸ್ಮನ್ಗಳು ಮಾತ್ರವಲ್ಲದೇ ಬೌಲರ್ಗಳು ವಿಶೇಷ ಪ್ರದರ್ಶನ ನೀಡುತ್ತಿದ್ದು, ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. ಬೌಲರ್ಗಳ ವಿಷಯಕ್ಕೆ ಬರುವುದಾದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಾಜಿ ಆಟಗಾರ ಯಜುವೇಂದ್ರ ಚಹಲ್ ಕಳೆದ ಎರಡು ಆವೃತ್ತಿಗಳಿಂದ ರಾಜಸ್ಥಾನ ರಾಯಲ್ಸ್ ಪರ ಆಡುತ್ತಿದ್ದು, ಉತ್ತಮ ಪ್ರದರ್ಶನದ ಮೂಲಕ ತಂಡದ ಗೆಲುವಿನಲ್ಲಿ … Continue reading ಈ ಒಂದು ಕಾರಣಕ್ಕಾಗಿ ನಾವು ಅಂದು ಚಹಲ್ರನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ: ಮೈಕ್ ಹೆಸ್ಸನ್
Copy and paste this URL into your WordPress site to embed
Copy and paste this code into your site to embed