ಚುನಾವಣೆಗೆ ಖರ್ಚು ಮಾಡಲು ನಮ್ಮ ಬಳಿ ಹಣವಿಲ್ಲ: ಮಲ್ಲಿಕಾರ್ಜುನ ಖರ್ಗೆ
ನವದೆಹಲಿ: ಲೋಕಸಭೆ ಚುನಾವಣೆಗೆ ಈಗಾಗಲೇ ಭರ್ಜರಿ ತಯಾರಿ ನಡೆಸಿರುವ ಕಾಂಗ್ರೆಸ್ ಅದಕ್ಕೆ ಮುನ್ನುಡಿ ಎಂಬಂತೆ ಈಗಾಗಲೇ 82 ಹುರಿಯಾಳುಗಳ ಹೆಸರನ್ನು ಘೋಷಿಸುವ ಮೂಲಕ ಗೆಲುವ ಹುಮ್ಮಸ್ಸಿನಲ್ಲಿದೆ. ಆದರೆ, ಚುನಾವಣೆಗೆ ಖರ್ಚು ಮಾಡಲು ನಮ್ಮ ಬಳಿ ಹಣವಿಲ್ಲ ಎಂದು ಹೇಳುವ ಮೂಲಕ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೊಸ ಬಾಂಬ್ ಸಿಡಿಸಿದ್ದಾರೆ. ಕಲಬುರಗಿಯಲ್ಲಿ ಗ್ಯಾರಂಟಿ ಯೋಜನೆಗಳ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರವು ಕಾಂಗ್ರೆಸ್ ಪಕ್ಷಕ್ಕೆ ಸೇರಿದ ಎಲ್ಲಾ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿದೆ ಮತ್ತು … Continue reading ಚುನಾವಣೆಗೆ ಖರ್ಚು ಮಾಡಲು ನಮ್ಮ ಬಳಿ ಹಣವಿಲ್ಲ: ಮಲ್ಲಿಕಾರ್ಜುನ ಖರ್ಗೆ
Copy and paste this URL into your WordPress site to embed
Copy and paste this code into your site to embed