ಆರೋಗ್ಯ ಸಚಿವ ಕೆ ಸುಧಾಕರ್ ವಿರುದ್ಧ ರಾಜ್ಯಾದ್ಯಂತ ಮಾನನಷ್ಟ ಮೊಕದ್ದಮೆ ಹೂಡಲು ಕಾಂಗ್ರೆಸ್ ನಿರ್ಧಾರ: ಕಾರಣ ಏನು?

ಬೆಂಗಳೂರು: ಆರೋಗ್ಯ ಸಚಿವ ಕೆ ಸುಧಾಕರ್ ಅವರು ಏಕ ಪತ್ನಿ ವೃತಸ್ಥರು ಯಾರೂ ಇಲ್ಲ ಎಂದು ನೀಡಿದ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲವನ್ನೇ ಹುಟ್ಟಿಸಿದೆ. ಈ ಬಗ್ಗೆ ಸುಧಾಕರ್ ವಿರುದ್ಧ ಕಾಂಗ್ರೆಸ್​ನಿಂದ ಮಾನನಷ್ಟ ಮೊಕದ್ದಮೆ ಹೂಡಲು ಚಿಂತಿಸಲಾಗುತ್ತಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಎಲ್ಲಾ ಕಾಂಗ್ರೆಸ್ ಶಾಸಕರುಗಳು ಅವರವರ ಕ್ಷೇತ್ರದಲ್ಲಿ ಸುಧಾಕರ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವ ಬಗ್ಗೆ ಚಿಂತನೆ ನಡೆದಿದೆ ಎಂದು ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ. ಕಾನೂನು ತಜ್ಞರ ಅಂತಿಮ ಅಭಿಪ್ರಾಯ … Continue reading ಆರೋಗ್ಯ ಸಚಿವ ಕೆ ಸುಧಾಕರ್ ವಿರುದ್ಧ ರಾಜ್ಯಾದ್ಯಂತ ಮಾನನಷ್ಟ ಮೊಕದ್ದಮೆ ಹೂಡಲು ಕಾಂಗ್ರೆಸ್ ನಿರ್ಧಾರ: ಕಾರಣ ಏನು?