ಕೇರಳ: ಹಿಂದೂಗಳನ್ನು ದೇವಸ್ಥಾನದೊಳಗೆ ನೇಣಿಗೇರಿಸುತ್ತೇವೆ, ಜೀವಂತ ಸುಟ್ಟು ಹಾಕುತ್ತೇವೆ ಎಂಬುದಾಗಿ ಮುಸ್ಲಿಂ ಯೂತ್ ಲೀಗ್ ಘೋಷಣೆ ಮಾಡಿರುವುದು ವಿವಾದಕ್ಕೀಡಾಗಿದ್ದು, ಹಿಂದೂಗಳಿಂದ ಭಾರಿ ಆಕ್ರೋಶಕ್ಕೂ ಕಾರಣವಾಗಿದೆ.
ಏಕರೂಪ ನಾಗರಿಕ ಸಂಹಿತೆಯನ್ನು ವಿರೋಧಿಸಿ ಮುಸ್ಲಿಂ ಯೂತ್ ಲೀಗ್ ಕೇರಳದ ಕಾಸರಗೋಡು ಜಿಲ್ಲೆಯ ಕಾಂಞಗಾಡ್ನಲ್ಲಿ ನಡೆಸಿದ್ದ ರ್ಯಾಲಿಯಲ್ಲಿ ಈ ಹೇಳಿಕೆ ನೀಡಿದ್ದಾರೆ. ಈ ರ್ಯಾಲಿಯಲ್ಲಿ ಕೆಲವರು ಹಿಂದೂಗಳನ್ನು ಉದ್ದೇಶಿಸಿ, ನಾವು ನಿಮ್ಮನ್ನು ದೇವಸ್ಥಾನದೊಳಗೇ ನೇಣಿಗೇರಿಸುತ್ತೇವೆ, ಜೀವಂತ ಸುಟ್ಟು ಹಾಕುತ್ತೇವೆ ಎಂದು ಘೋಷಣೆ ಕೂಗಿದ್ದಾರೆ.
ಇದನ್ನೂ ಓದಿ: ರಾತ್ರಿ ಮಲಗಿದ್ದ ಯುವಕ ಬೆಳಗ್ಗೆ ನಾಪತ್ತೆ, 4 ದಿನ ಕಳೆದರೂ ಪತ್ತೆ ಇಲ್ಲ; ನಕ್ಸಲ್ಪೀಡಿತ ಪ್ರದೇಶದಲ್ಲೀಗ ಆತಂಕ!
ಈ ಹೇಳಿಕೆ ವಿರುದ್ಧ ಇದೀಗ ಬಿಜೆಪಿ ಮಾತ್ರವಲ್ಲದೆ ಹಿಂದೂಗಳಿಂದಲೂ ವಿರೋಧ ಕೇಳಿಬಂದಿದೆ. ಈ ಕುರಿತು ಬಿಜೆಪಿ ಐಟಿ ಸೆಲ್ನ ಅಮಿತ್ ಮಾಳವೀಯ ಟ್ವೀಟ್ ಮಾಡಿದ್ದು, ಕೇರಳದಲ್ಲಿ ಹಿಂದೂಗಳು ಹಾಗೂ ಕ್ರೈಸ್ತರಿಗೆ ಸುರಕ್ಷೆ ಇದೆಯೇ? ಪಿಣರಾಯಿ ವಿಜಯನ್ ನೇತೃತ್ವದ ಸರ್ಕಾರದ ಬೆಂಬಲವಿಲ್ಲದೆ ಇಂಥ ಹೇಳಿಕೆಗಳು ಬರಲು ಸಾಧ್ಯವೇ ಎಂದು ಪ್ರಶ್ನಿಸಿದ್ದಾರೆ. ಕೇರಳ ಬಿಜೆಪಿ ಅಧಿಕೃತ ಟ್ವಿಟರ್ ಹ್ಯಾಂಡಲ್ನಿಂದ ಈ ಕುರಿತು ರಾಹುಲ್ ಗಾಂಧಿಯನ್ನು ಗುರಿಯಾಗಿಸಿ ಟ್ವೀಟ್ ಮಾಡಲಾಗಿದೆ.
Youth wing of the Indian Union Muslim League, an ally of the Congress, held a rally in Kerala’s Kasargode, and raised vile anti-Hindu slogans, threatening to hang them (Hindus) in front of Temples and burn them alive…
They wouldn’t have dared to go this far had the Pinarayi… pic.twitter.com/lFV5caJ18C
— Amit Malviya (@amitmalviya) July 26, 2023
“We will hang Hindus inside the temple & burn them alive”.
Indian Union Muslim League – Rahul Gandhi’s ‘Secular Allies’ have raised genocidal slogans against Hindus.
IUML, responsible for the partition of India, is also part of Rahul Gandhi’s I.N.D.I.A!
Perhaps, this is what… pic.twitter.com/nLQpsz0ia1
— BJP Karnataka (@BJP4Karnataka) July 26, 2023
ಪಾಕ್ಗೆ ತೆರಳಿದ ಭಾರತದ ಅಂಜು ಇನ್ಮುಂದೆ ಫಾತಿಮಾ: ಮತಾಂತರಗೊಂಡು ನಸ್ರುಲ್ಲಾನನ್ನು ಮದ್ವೆಯಾದ ವಿವಾಹಿತೆ!