ಪಠ್ಯಪುಸ್ತಕ ಪರಿಷ್ಕರಣೆ ಮಾಡೇ ಮಾಡುತ್ತೇವೆ: ಸಚಿವ ಪ್ರಿಯಾಂಕ್ ಖರ್ಗೆ
ಕಲಬುರಗಿ: ಪಠ್ಯಪುಸ್ತಕ ಪರಿಷ್ಕರಣೆಗೆ ಆಗ್ರಹಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನಿನ್ನೆಯಷ್ಟೇ ಸಮಾನ ಮನಸ್ಕರ ಒಕ್ಕೂಟದವರು ಲಿಖಿತ ಮನವಿ ಮಾಡಿಕೊಂಡಿದ್ದರು. ಈ ಮೂಲಕ ಪಠ್ಯಪುಸ್ತಕ ಪರಿಷ್ಕರಣೆ ವಿಚಾರ ನೂತನ ಸರ್ಕಾರದಲ್ಲಿ ನಿನ್ನೆ ಮುನ್ನೆಲೆಗೆ ಬಂದಿತ್ತು. ಇದೀಗ ಇದೇ ವಿಚಾರವಾಗಿ ಸಚಿವ ಪ್ರಿಯಾಂಕ್ ಖರ್ಗೆ ಕೂಡ ದನಿಗೂಡಿಸಿದ್ದಾರೆ. ಕಲಬುರಗಿಯಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಸಚಿವ ಪ್ರಿಯಾಂಕ್ ಖರ್ಗೆ, ನಾವು ಪಠ್ಯಪುಸ್ತಕ ಪರಿಷ್ಕರಣೆಯನ್ನು ಮಾಡಿಯೇ ತೀರುತ್ತೇವೆ ಎಂದರು. ಪಠ್ಯಪರಿಷ್ಕರಣೆ ಖಚಿತ ಎಂಬುದನ್ನು ಅವರು ಈ ಮೂಲಕ ಸ್ಪಷ್ಟಪಡಿಸಿದರು. … Continue reading ಪಠ್ಯಪುಸ್ತಕ ಪರಿಷ್ಕರಣೆ ಮಾಡೇ ಮಾಡುತ್ತೇವೆ: ಸಚಿವ ಪ್ರಿಯಾಂಕ್ ಖರ್ಗೆ
Copy and paste this URL into your WordPress site to embed
Copy and paste this code into your site to embed