ತಮಿಳುನಾಡು ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಶನಿವಾರ ತಿರುಚಿರಾಪಳ್ಳಿಯ ಶ್ರೀರಂಗಂನಲ್ಲಿರುವ ಶ್ರೀ ರಂಗನಾಥ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ.
ತಮಿಳುನಾಡು ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಶನಿವಾರ ತಿರುಚಿರಾಪಳ್ಳಿಯ ಶ್ರೀರಂಗಂನಲ್ಲಿರುವ ಶ್ರೀ ರಂಗನಾಥ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ.
ಅಯೋಧ್ಯೆಯ ರಾಮ ಮಂದಿರ ಉದ್ಘಾಟನೆ ಸಮೀಪದಲ್ಲಿ ಪ್ರಧಾನಿ ಮೋದಿ ಅವರು ಈ ರಂಗನಾಥ ದೇವಸ್ಥಾನಕ್ಕೆ ನೀಡಿರುವುದು ಧಾರ್ಮಿಕ ಮಹತ್ವವನ್ನು ಪಡೆದುಕೊಂಡಿದೆ.
ಅಯೋಧ್ಯೆಯ ರಾಮ ಮಂದಿರ ಉದ್ಘಾಟನೆ ಸಮೀಪದಲ್ಲಿ ಪ್ರಧಾನಿ ಮೋದಿ ಅವರು ಈ ರಂಗನಾಥ ದೇವಸ್ಥಾನಕ್ಕೆ ನೀಡಿರುವುದು ಧಾರ್ಮಿಕ ಮಹತ್ವವನ್ನು ಪಡೆದುಕೊಂಡಿದೆ.
ಅಯೋಧ್ಯೆಯ ರಾಮ ಮಂದಿರ ಉದ್ಘಾಟನೆ ಸಮೀಪದಲ್ಲಿ ಪ್ರಧಾನಿ ಮೋದಿ ಅವರು ಈ ರಂಗನಾಥ ದೇವಸ್ಥಾನಕ್ಕೆ ನೀಡಿರುವುದು ಧಾರ್ಮಿಕ ಮಹತ್ವವನ್ನು ಪಡೆದುಕೊಂಡಿದೆ.
ಅಯೋಧ್ಯೆಯ ರಾಮ ಮಂದಿರ ಉದ್ಘಾಟನೆ ಸಮೀಪದಲ್ಲಿ ಪ್ರಧಾನಿ ಮೋದಿ ಅವರು ಈ ರಂಗನಾಥ ದೇವಸ್ಥಾನಕ್ಕೆ ನೀಡಿರುವುದು ಧಾರ್ಮಿಕ ಮಹತ್ವವನ್ನು ಪಡೆದುಕೊಂಡಿದೆ.
ತಮಿಳುನಾಡಿನ ಈ ಪುರಾತನ ದೇಗುಲಕ್ಕೆ ಭೇಟಿ ನೀಡಿದ ಪ್ರಧಾನಿ ಮೋದಿ ಅವರು ‘ವೇಷ್ಟಿ’ (ಪಂಚೆ) ಮತ್ತು ಅಂಗವಸ್ತ್ರ (ಶಾಲು) ಧರಿಸಿ ಕೈಮುಗಿದು ಪ್ರಾರ್ಥಿಸಿದ್ದಾರೆ.
ತಮಿಳುನಾಡಿನ ಈ ಪುರಾತನ ದೇಗುಲಕ್ಕೆ ಭೇಟಿ ನೀಡಿದ ಪ್ರಧಾನಿ ಮೋದಿ ಅವರು ‘ವೇಷ್ಟಿ’ (ಪಂಚೆ) ಮತ್ತು ಅಂಗವಸ್ತ್ರ (ಶಾಲು) ಧರಿಸಿ ಕೈಮುಗಿದು ಪ್ರಾರ್ಥಿಸಿದ್ದಾರೆ.
ಶ್ರೀ ರಂಗನಾಥಸ್ವಾಮಿ ದೇವಸ್ಥಾನದಲ್ಲಿ ಪ್ರಧಾನ ದೇವರ ಪರವಾಗಿ ಅಯೋಧ್ಯೆ ರಾಮಮಂದಿರಕ್ಕೆ ಕೊಂಡೊಯ್ಯಲು ಪ್ರಧಾನಿ ಮೋದಿ ಅವರಿಗೆ ವಿಶೇಷ ಉಡುಗೊರೆಯನ್ನು ಸಹ ನೀಡಲಾಯಿತು
ಶ್ರೀ ರಂಗನಾಥಸ್ವಾಮಿ ದೇವಸ್ಥಾನದಲ್ಲಿ ಪ್ರಧಾನ ದೇವರ ಪರವಾಗಿ ಅಯೋಧ್ಯೆ ರಾಮಮಂದಿರಕ್ಕೆ ಕೊಂಡೊಯ್ಯಲು ಪ್ರಧಾನಿ ಮೋದಿ ಅವರಿಗೆ ವಿಶೇಷ ಉಡುಗೊರೆಯನ್ನು ಸಹ ನೀಡಲಾಯಿತು
ಈ ದೇವಾಲಯವನ್ನು ‘ಬೂಲೋಗ ವೈಕುಂಠಂ’ ಅಥವಾ ‘ಭೂಮಿಯ ಮೇಲಿನ ವೈಕುಂಠಂ’ ಎಂದೂ ಕರೆಯಲಾಗುತ್ತದೆ. ವೈಕುಂಟಂ ವಿಷ್ಣುವಿನ ಶಾಶ್ವತ ನಿವಾಸವಾಗಿದೆ.
ಈ ದೇವಾಲಯವನ್ನು ‘ಬೂಲೋಗ ವೈಕುಂಠಂ’ ಅಥವಾ ‘ಭೂಮಿಯ ಮೇಲಿನ ವೈಕುಂಠಂ’ ಎಂದೂ ಕರೆಯಲಾಗುತ್ತದೆ. ವೈಕುಂಟಂ ವಿಷ್ಣುವಿನ ಶಾಶ್ವತ ನಿವಾಸವಾಗಿದೆ.