ವೃತ್ತಿ ಮಾರ್ಗದರ್ಶನಕ್ಕೆ ಕೆಎಲ್ಇ ವಿವಿಯಿಂದ ವೆಬಿನಾರ್; ವಿಜಯವಾಣಿ, ದಿಗ್ವಿಜಯ ನ್ಯೂಸ್ ಸಹಯೋಗ…
ಹುಬ್ಬಳ್ಳಿ: ಇಲ್ಲಿಯ ಕೆಎಲ್ಇ ತಾಂತ್ರಿಕ ವಿಶ್ವ ವಿದ್ಯಾಲಯದ ವತಿಯಿಂದ ವಿಜಯವಾಣಿ ಹಾಗೂ ದಿಗ್ವಿಜಯ ನ್ಯೂಸ್ ಚಾನಲ್ ಸಹಯೋಗದಲ್ಲಿ, ದ್ವಿತೀಯ ಪಿಯು ಪಾಸಾದ ವಿದ್ಯಾರ್ಥಿಗಳಿಗಾಗಿ ಸೆ. 18ರಂದು ಬೆಳಗ್ಗೆ 10.30ಕ್ಕೆ ಝುೂಮ್ ಆಪ್ ಮೂಲಕ ವೃತ್ತಿ ಮಾರ್ಗದರ್ಶನ ಮತ್ತು ಅವಕಾಶಗಳ ಕುರಿತು ವೆಬಿನಾರ್ ಆಯೋಜಿಸಲಾಗಿದೆ. ಪಿಯು ನಂತರದ ವಿವಿಧ ಶೈಕ್ಷಣಿಕ ಅವಕಾಶಗಳು ಹಾಗೂ ಇಂಜಿನಿಯರಿಂಗ್ ಶಿಕ್ಷಣದ ಆಯ್ಕೆ ಹೇಗೆ, ಏಕೆ? ಎಂಬುದರ ಕುರಿತಾಗಿ ಕೆಎಲ್ಇ ವಿದ್ಯಾಲಯದ ಪ್ರಾಧ್ಯಾಪಕರಾದ ಡಾ. ಎಸ್.ವಿ. ದೇಸಾಯಿ ಮತ್ತು ಡಾ. ನಿತಿನ್ ಕುಲಕರ್ಣಿ ಮಾತನಾಡುವರು. … Continue reading ವೃತ್ತಿ ಮಾರ್ಗದರ್ಶನಕ್ಕೆ ಕೆಎಲ್ಇ ವಿವಿಯಿಂದ ವೆಬಿನಾರ್; ವಿಜಯವಾಣಿ, ದಿಗ್ವಿಜಯ ನ್ಯೂಸ್ ಸಹಯೋಗ…
Copy and paste this URL into your WordPress site to embed
Copy and paste this code into your site to embed