ದೇವಸ್ಥಾನಗಳಿಂದ ಸನಾತನ ಸಂಸ್ಕೃತಿ ಪ್ರಸಾರ : ಬ್ರಿಜೇಶ್ ಚೌಟ ಆಶಯ

blank

ಮೂಡುಬಿದಿರೆ: ಕರಾವಳಿಯ ಹೆಚ್ಚಿನ ದೇವಸ್ಥಾನಗಳು ಜೀರ್ಣೋದ್ಧಾರ ಕಾಣುತ್ತಿವೆ. ಮೂಡುಬಿದಿರೆಗೆ ಬೇರೆ ಬೇರೆ ಕಡೆಯಿಂದ ವಿದ್ಯಾರ್ಥಿಗಳು ಶಿಕ್ಷಣ ಪಡೆಯಲು ಬರುತ್ತಿದ್ದು, ನಮ್ಮ ಪ್ರತಿಯೊಬ್ಬರ ನಡೆ ನುಡಿ, ಆಚಾರ ವಿಚಾರಗಳು, ನಡವಳಿಕೆ ಉತ್ತಮವಾಗಿರಬೇಕು. ಇಲ್ಲಿನ ಸನಾತನ ಸಂಸ್ಕೃತಿ, ಆಚಾರ ವಿಚಾರವನ್ನು ವಿದ್ಯಾರ್ಥಿಗಳು ಮೈಗೂಡಿಸಿಕೊಂಡು ಬೇರೆ ಬೇರೆ ಕಡೆಗಳಿಗೆ ಪಸರಿಸಲು ದೇವಸ್ಥಾನಗಳು ಮಾದರಿಯಾಗಬೇಕಿದೆ ಎಂದು ಸಂಸದ ಬ್ರಿಜೇಶ್ ಚೌಟ ಹೇಳಿದರು.

ಬ್ರಹ್ಮಕಲಶೋತ್ಸವದ ಹೊಸ್ತಿಲಿನಲ್ಲಿರುವ ಮಹತೋಭಾರ ಶ್ರೀ ಪುತ್ತಿಗೆ ಸೋಮನಾಥೇಶ್ವರ ದೇವಸ್ಥಾನಕ್ಕೆ ಮಂಗಳವಾರ ಭೇಟಿ ನೀಡಿ, ಕ್ಷೇತ್ರದ ವೆಬ್‌ಸೈಟ್ ಲೋಕಾರ್ಪಣೆಗೊಳಿಸಿ ಮಾತನಾಡಿದರು. ಚುನಾವಣಾ ಪೂರ್ವದಲ್ಲಿ ಕ್ಷೇತ್ರಕ್ಕೆ ಬಂದು ಸೋಮನಾಥನ ಆಶೀರ್ವಾದ ಪಡೆದುಕೊಂಡಿದ್ದೆ. ಅದರಂತೆ ಜಿಲ್ಲೆಯ ಜನರ ಜತೆ ಬೆರೆಯಲು ಅವಕಾಶ ಸಿಕ್ಕಿದೆ ಎಂದರು.

.. ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಕೆ.ಪಿ.ಸುಚರಿತ ಶೆಟ್ಟಿ, ದೇವಳದ ಆನುವಂಶಿಕ ಮೊಕ್ತೇಸರ, ಚೌಟರ ಅರಮನೆಯ ಕುಲದೀಪ ಎಂ., ಜೋಯ್ಲಸ್ ತಾಕೊಡೆ ಮತ್ತಿತರರಿದ್ದರು.

ರೇಡಿಯೋ ಆಲಿಸುವ ಅಭ್ಯಾಸ ರೂಢಿಸಿ : ಲತೀಶ್ ಪಾಲ್ದಾನೆ ಕಿವಿಮಾತು

ಆನ್‌ಲೈನ್ ಹೂಡಿಕೆ ಹೆಸರಲ್ಲಿ ಮಹಿಳೆಯೋರ್ವರಿಗೆ 15.27 ಲಕ್ಷ ರೂ. ವಂಚನೆ

Share This Article

ಹೋಟೆಲ್​ ಸ್ಟೈಲ್​​ ಪನೀರ್ ಅಮೃತಸರಿ ಮಾಡುವ ವಿಧಾನ ಇಲ್ಲಿದೆ; ನೀವೊಮ್ಮೆ ಟ್ರೈ ಮಾಡಿ | Recipe

ಹಲವು ಬಾರಿ ಒಂದೇ ರೀತಿಯ ಆಹಾರ ತಿಂದು ಬೇಸರವಾಗುತ್ತದೆ. ಆಗ ಹೋಟೆಲ್‌ಗೆ ಹೋಗಿ ಊಟ ಮಾಡಲು…

ಚಿನ್ನದ ಮೇಲೆ ಲೋನ್​ ತಗೋತ್ತಿದ್ದೀರಾ? ಹಾಗಿದ್ರೆ ಈ ತಪ್ಪುಗಳಿಂದ ಮೊದಲು ದೂರವಿರಿ, ಇಲ್ಲದಿದ್ರೆ ನಷ್ಟ ಖಚಿತ | Gold Loan

Gold Loan: ಮನೆಯಲ್ಲಿದ್ದರೆ ಚಿನ್ನ ಚಿಂತೆಯೂ ಏತಕೇ ಇನ್ನಾ? ಎಂಬ ಮಾತನ್ನು ಇಂದಿಗೂ ನಮ್ಮ ಜನ…

ತಣ್ಣೀರಿನಲ್ಲಿ ಈಜುವುದರಿಂದಾಗುವ ಪ್ರಯೋಜನಗಳನ್ನು ನೀವು ತಿಳಿದುಕೊಳ್ಳಲೇಬೇಕು; ನಿಮಗಾಗಿಯೇ ಈ ಮಾಹಿತಿ | Health Tips

ತಣ್ಣೀರಿನಲ್ಲಿ ಈಜುವುದು ಕೇವಲ ಸಾಹಸ ಕ್ರೀಡೆ ಅಥವಾ ಹವ್ಯಾಸವಲ್ಲ. ಆದರೆ ಇದು ಆರೋಗ್ಯಕ್ಕೆ ಹಲವು ಪ್ರಯೋಜನಗಳನ್ನು…