VIDEO: ಜಲ ಬಂಧನದಲ್ಲೇ ವಿವಾಹ ಬಂಧನಕ್ಕೊಳಗಾದ ನವ ಜೋಡಿ!

ಚೆನ್ನೈ: ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಚೆನ್ನೈನ ಕೆಲವು ಭಾಗ ಜಲಾವೃತವಾಗಿದೆ. ಇದರಿಂದಾಗಿ ಜನಜೀವನವೂ ಅಸ್ತವ್ಯಸ್ತವಾಗಿದ್ದು, ಸರ್ಕಾರ ಈಗಾಗಗಲೇ ಕಾಳಜಿ ಕೇಂದ್ರಗಳನ್ನು ಸ್ಥಾಪಿಸಿದೆ. ಇದೀಗ ಹವಾಮಾನ ಇಲಾಖೆ ಮುಂದಿನ ದಿನಗಳಲ್ಲಿ ರಾಜ್ಯದ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುವು ಮುನ್ಸೂಚನೆ ನೀಡಿದೆ. ಈ ನಿಟ್ಟಿನಲ್ಲಿ ರಾಜ್ಯ ವಿಪತ್ತು ಪಡೆಯ 2 ಸಾವಿರಕ್ಕೂ ಹೆಚ್ಚು ಸಿಬ್ಬಂದಿಗಳು ಕಾರ್ಯಪ್ರವೃತ್ತರಾಗಿದ್ದಾರೆ. ರಾಜ್ಯದಲ್ಲಿ ವಿಪರೀತ ಮಳೆಯಾಗುತ್ತಿದ್ದ ಕಾರಣದಿಂದ ಹಲವು ಕಾರ್ಯಕ್ರಮಗಳಿಗೆ ತೊಂದರೆಯುಂಟಾಗಿದೆ. ಅದರಲ್ಲೂ ಪುಲಿಯಾಂತೋಪ್​ನಲ್ಲಿರುವ ಆಂಜನೇಯ ದೇವಸ್ಥಾನವಿರುವ ಭಾಗದಲ್ಲಿ ರಾತ್ರಿಯಿಂದ ಸುರಿದ ಮಳೆಯಿಂದಾಗಿ ನಿಗದಿಯಾಗಿದ್ದ, ಹಲವು … Continue reading VIDEO: ಜಲ ಬಂಧನದಲ್ಲೇ ವಿವಾಹ ಬಂಧನಕ್ಕೊಳಗಾದ ನವ ಜೋಡಿ!