ಮುಖಂಡರ ಬಂಧನಕ್ಕೆ ಬಂಗಾಳ ಸರ್ಕಾರ ಪ್ರತಿಕಾರ.. ಎನ್‌ಐಎ ಅಧಿಕಾರಿಗಳ ವಿರುದ್ಧ ಲೈಂಗಿಕ ದೌರ್ಜನ್ಯ ಕೇಸ್!

ಕೋಲ್ಕತ್ತಾ: ಲೈಂಗಿಕ ದೌರ್ಜನ್ಯದ ದೂರಿನ ಮೇಲೆ ತೃಣಮೂಲ ಕಾಂಗ್ರೆಸ್ ನಾಯಕರ ಮನೆ ಮೇಲೆ ದಾಳಿ ನಡೆಸಿದ ಎನ್‌ಐಎ ಅಧಿಕಾರಿಗಳ ವಿರುದ್ಧ ಬಂಗಾಳ ಸರ್ಕಾರ ಪ್ರಕರಣ ದಾಖಲಿಸಿದೆ. ಮೂವರ ಸಾವಿಗೆ ಕಾರಣವಾದ 2022ರ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ಅಧಿಕಾರಿಗಳು ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರ ಮನೆ ಮೇಲೆ ದಾಳಿ ನಡೆಸಿದ್ದರು. ನಂತರ ಬಾಲಚರಣ್ ಮೈತ್ರಿ ಮತ್ತು ಮನೋಬ್ರತಾ ಜಾನಾ ಅವರನ್ನು ಬಂಧಿಸಲಾಯಿತು. ಅವರ ಕುಟುಂಬ ಸದಸ್ಯರ ದೂರಿನ ಮೇರೆಗೆ ಎನ್‌ಐಎ ಅಧಿಕಾರಿಗಳ ವಿರುದ್ಧ ಲೈಂಗಿಕ ದೌರ್ಜನ್ಯ ಸೇರಿದಂತೆ ಇತರೆ … Continue reading ಮುಖಂಡರ ಬಂಧನಕ್ಕೆ ಬಂಗಾಳ ಸರ್ಕಾರ ಪ್ರತಿಕಾರ.. ಎನ್‌ಐಎ ಅಧಿಕಾರಿಗಳ ವಿರುದ್ಧ ಲೈಂಗಿಕ ದೌರ್ಜನ್ಯ ಕೇಸ್!