ವಿಡಿಯೋ ಕಾನ್ಫರೆನ್ಸ್​​ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಗೆ ದೆಹಲಿ ಸಿಎಂ ಅರವಿಂದ್​ ಕೇಜ್ರಿವಾಲ್​ ನೀಡಿದ ಸಲಹೆ ಇದು….

ನವದೆಹಲಿ: ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್​ ನಡೆಸುತ್ತಿದ್ದು, ಆಯಾ ರಾಜ್ಯಗಳಲ್ಲಿನ ಕರೊನಾ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆಯುತ್ತಿದ್ದಾರೆ. ಇಂದು ಪಿಎಂ ಮತ್ತು ಎಲ್ಲ ರಾಜ್ಯಗಳ ಸಿಎಂಗಳ ನಡುವೆ ಸಂವಾದ ನಡೆದ ಬಳಿಕವಷ್ಟೇ ಲಾಕ್​ಡೌನ್​ ಅವಧಿ ಮುಂದುವರಿಯಲಿದೆಯಾ, ಎಷ್ಟುದಿನ ಇರುತ್ತದೆ ಎಂಬುದನ್ನು ನಿರ್ಧಾರ ಮಾಡಲಾಗುತ್ತದೆ. ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ನಡೆಯುತ್ತಿರುವ ಸಂವಾದದಲ್ಲಿ ಭಾಗವಹಿಸಿರುವ ಮುಖ್ಯಮಂತ್ರಿಗಳಲ್ಲಿ ಬಹುತೇಕರು ಲಾಕ್​ಡೌನ್​ ಅವಧಿ ವಿಸ್ತರಣೆ ಮಾಡುವಂತೆ ಕೇಳಿಕೊಂಡಿದ್ದಾರೆ. ದೆಹಲಿ ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್​ ಕೂಡ ಅದನ್ನೇ … Continue reading ವಿಡಿಯೋ ಕಾನ್ಫರೆನ್ಸ್​​ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಗೆ ದೆಹಲಿ ಸಿಎಂ ಅರವಿಂದ್​ ಕೇಜ್ರಿವಾಲ್​ ನೀಡಿದ ಸಲಹೆ ಇದು….