More

    ನಾನು ಭಾರತದ ಪರ! ಮೇಕೆದಾಟು ವಿಚಾರದಲ್ಲಿ ಸಿ.ಟಿ.ರವಿ ಹೇಳಿದ್ದೇನು?

    ಬೆಂಗಳೂರು : ಮೇಕೆದಾಟು ವಿಚಾರದಲ್ಲಿ ನಾನು ಭಾರತದ ಪರ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜಗಳ ಮಾಡುವ ಬದಲು, ಸೌಹಾರ್ದಯುತವಾಗಿ ಸಮಸ್ಯೆ ಬಗೆಹರಿಸಿಕೊಳ್ಳಬೇಕು ಎಂದರು.

    ನ್ಯಾಯಾಲಯಗಳು ಈ ಬಗ್ಗೆ ಹಲವು ತೀರ್ಪು ನೀಡಿವೆ. ನ್ಯಾಯ ಯಾರ ಪರವಾಗಿದೆಯೋ ಹಾಗೇ ನಾನು ಎಂದು ರವಿ ಹೇಳಿದರು. ತಮಿಳುನಾಡು ಪತ್ರಕರ್ತರ ಪ್ರಶ್ನೆಗೆ ನಾನು ನನ್ನ ಟೀಮ್​​ಗೆ ಬೆಂಬಲ ಮಾಡ್ತೇನೆ ಎಂದಿದ್ದೇನೆ. ಇದನ್ನು ವಾಸ್ತವಿಕ ನೆಲೆಗಟ್ಟಿನಲ್ಲಿ ನೋಡಬೇಕು ಎಂದರು.

    ಇದನ್ನೂ ಓದಿ: ದಲಿತ ಸಮುದಾಯದ ವಿರುದ್ಧ ನಾಲಿಗೆ ಹರಿಬಿಟ್ಟ ವಿವಾದಿತ ನಟಿ ಮೀರಾ ಮಿಥುನ್​ ಬಂಧನ..!

    ಕುಡಿಯುವ ನೀರಿನ ವಿಚಾರ ಭಾವನಾತ್ಮಕವಾಗಿ ನೋಡಬಾರದು. ಕುಡಿಯುವ ನೀರಿಗೆ ರಾಜಕಾರಣ ಮಾಡಬಾರದು. ವಾಸ್ತವಿಕ ನೆಲೆಗಟ್ಟಿನಲ್ಲಿ ಯೋಚನೆ ಮಾಡಬೇಕು ಎಂದು ಹೇಳಿದರು. ಕಾಂಗ್ರೆಸ್ ರಾಜಕಾರಣದ ಬಗ್ಗೆ ಎಂದಿನಂತೆ ವಾಗ್ದಾಳಿ ನಡೆಸಿದರು.

    ‘ಮೇಕೆದಾಟು ಯೋಜನೆಗೆ ತಮಿಳುನಾಡಿನ ಅನುಮತಿ ಯಾಕೆ ಬೇಕು?’ ಲೋಕಸಭೆಯಲ್ಲಿ ಪ್ರಜ್ವಲ್ ರೇವಣ್ಣ ಪ್ರಶ್ನೆ

    ಯೂಟ್ಯೂಬ್​ ನೋಡಿ ಹೆಲಿಕಾಪ್ಟರ್​ ನಿರ್ಮಿಸಿದ ಯುವಕ! ಪರೀಕ್ಷೆ ನಡೆಸುವಾಗ ವಿಧಿ ಕೈಕೊಟ್ಟಿತು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts