ಹುಟ್ಟುಹಬ್ಬದಂದೇ ಸಾವಿನ ಹಾದಿ ಹಿಡಿದ ಯುವತಿ! ಇದ್ದ ಒಬ್ಬ ಮಗಳೂ ದುರಂತ ಸಾವು, ಪಾಲಕರ ಆಕ್ರಂದನ

ಹೈದರಾಬಾದ್​: ಹುಟ್ಟುಹಬ್ಬದ ದಿನ ಸ್ನೇಹಿತರು ಹಾಗೂ ಕುಟುಂಬಸ್ಥರೊಂದಿಗೆ ಸೇರಿ ಸಂಭ್ರಮಾಚರಣೆ ಮಾಡಬೇಕಿದ್ದ ಯುವತಿಯೊಬ್ಬಳು ಅದೇ ದಿನ ಸಾವಿನ ಹಾದಿ ಹಿಡಿದಿರುವ ಮನಕಲಕುವ ಘಟನೆ ಹೈದರಾಬಾದ್​ನ ಕುಕ್ಕಟಪಲ್ಲಿ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತಳನ್ನು ಹರ್ಷಿತಾ (20) ಅಲಿಯಾಸ್​ ಹನಿ ಎಂದು ಗುರುತಿಸಲಾಗಿದೆ. ಈಕೆ ಆಂಧ್ರ ಪ್ರದೇಶದ ಗುಂಟೂರು ಮೂಲದವಳು. ಸಾಯಿಕಿರಣ್​ ಮತ್ತು ನರ್ಮದಾ ದಂಪತಿ ಒಬ್ಬಳೇ ಪುತ್ರಿಯಾಗಿದ್ದ ಹರ್ಷಿತಾ, ಸಿಎ ಅಧ್ಯಯನ ಮಾಡುತ್ತಿದ್ದಳು. ಸಂಬಂಧಿಕರೊಬ್ಬರು ಮೃತಪಟ್ಟಿದ್ದರಿಂದ ಬುಧವಾರ ಸಂಜೆ ಸಾಯಿಕಿರಣ್​ ಮತ್ತು ನರ್ಮದಾ ನೆಲ್ಲೂರಿಗೆ ತೆರಳಿದ್ದರು. ಶುಕ್ರವಾರ … Continue reading ಹುಟ್ಟುಹಬ್ಬದಂದೇ ಸಾವಿನ ಹಾದಿ ಹಿಡಿದ ಯುವತಿ! ಇದ್ದ ಒಬ್ಬ ಮಗಳೂ ದುರಂತ ಸಾವು, ಪಾಲಕರ ಆಕ್ರಂದನ