ಹುಟ್ಟುಹಬ್ಬದಂದೇ ಸಾವಿನ ಹಾದಿ ಹಿಡಿದ ಯುವತಿ! ಇದ್ದ ಒಬ್ಬ ಮಗಳೂ ದುರಂತ ಸಾವು, ಪಾಲಕರ ಆಕ್ರಂದನ
ಹೈದರಾಬಾದ್: ಹುಟ್ಟುಹಬ್ಬದ ದಿನ ಸ್ನೇಹಿತರು ಹಾಗೂ ಕುಟುಂಬಸ್ಥರೊಂದಿಗೆ ಸೇರಿ ಸಂಭ್ರಮಾಚರಣೆ ಮಾಡಬೇಕಿದ್ದ ಯುವತಿಯೊಬ್ಬಳು ಅದೇ ದಿನ ಸಾವಿನ ಹಾದಿ ಹಿಡಿದಿರುವ ಮನಕಲಕುವ ಘಟನೆ ಹೈದರಾಬಾದ್ನ ಕುಕ್ಕಟಪಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತಳನ್ನು ಹರ್ಷಿತಾ (20) ಅಲಿಯಾಸ್ ಹನಿ ಎಂದು ಗುರುತಿಸಲಾಗಿದೆ. ಈಕೆ ಆಂಧ್ರ ಪ್ರದೇಶದ ಗುಂಟೂರು ಮೂಲದವಳು. ಸಾಯಿಕಿರಣ್ ಮತ್ತು ನರ್ಮದಾ ದಂಪತಿ ಒಬ್ಬಳೇ ಪುತ್ರಿಯಾಗಿದ್ದ ಹರ್ಷಿತಾ, ಸಿಎ ಅಧ್ಯಯನ ಮಾಡುತ್ತಿದ್ದಳು. ಸಂಬಂಧಿಕರೊಬ್ಬರು ಮೃತಪಟ್ಟಿದ್ದರಿಂದ ಬುಧವಾರ ಸಂಜೆ ಸಾಯಿಕಿರಣ್ ಮತ್ತು ನರ್ಮದಾ ನೆಲ್ಲೂರಿಗೆ ತೆರಳಿದ್ದರು. ಶುಕ್ರವಾರ … Continue reading ಹುಟ್ಟುಹಬ್ಬದಂದೇ ಸಾವಿನ ಹಾದಿ ಹಿಡಿದ ಯುವತಿ! ಇದ್ದ ಒಬ್ಬ ಮಗಳೂ ದುರಂತ ಸಾವು, ಪಾಲಕರ ಆಕ್ರಂದನ
Copy and paste this URL into your WordPress site to embed
Copy and paste this code into your site to embed