ವೃದ್ಧರಿಗೆ ‘ಅನ್ನ ಸುವಿಧಾ’ ಯೋಜನೆ, ಏನಿದು? ಕಾರ್ಮಿಕರಿಗೆ ಸಿಕ್ಕಿದ್ದೇನು?

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ ಬಜೆಟ್​ನಲ್ಲಿ ಅನ್ನ ಸುವಿಧಾ ಎಂಬ ಹೊಸ ಯೋಜನೆಯನ್ನು ಘೋಷಣೆ ಮಾಡಿದ್ದಾರೆ. ಆಹಾರ ಭದ್ರತಾ ಕಾಯ್ದೆಯ ಪರಿಣಾಮಕಾರಿ ಅನುಷ್ಠಾನ ಹಾಗೂ ಹಸಿವು ಮುಕ್ತ ಕರ್ನಾಟಕದ ನಮ್ಮ ಆಶಯ ಈಡೇರಿಸಲು ನೆರವಾಗಲಿದೆ ಎಂದು ಬಜೆಟ್ ನಲ್ಲಿ ತಿಳಿಸಲಾಗಿದೆ. ಇದನ್ನೂ ಓದಿ: ಇಂಟರ್‌ನೆಟ್‌ನಲ್ಲಿ ಸಖತ್‌ ಸದ್ದು ಮಾಡುತ್ತಿವೆ ‘ಸೋಫಿಯಾ’ ಹಾಟ್ ಫೋಟೋಸ್‌.. ಟಿಕ್​ಟಾಕ್​ ತಾರೆಯ ಮೈಮಾಟಕ್ಕೆ ನೆಟ್ಟಿಗರು ಫಿದಾ..! ಅನ್ನ ಸುವಿಧಾ ಹೊಸ ಯೋಜನೆಯಡಿ ಹೋಮ್ ಡೆಲಿವರಿ ಆಪ್ ಮೂಲಕ 80 ವರ್ಷ ದಾಟಿದ ಹಿರಿಯ ನಾಗರಿಕರು … Continue reading ವೃದ್ಧರಿಗೆ ‘ಅನ್ನ ಸುವಿಧಾ’ ಯೋಜನೆ, ಏನಿದು? ಕಾರ್ಮಿಕರಿಗೆ ಸಿಕ್ಕಿದ್ದೇನು?