ಬಿಎಸ್​ವೈಗೆ ಡಿಕೆಶಿ ಸವಾಲು.. ಅದೂ 24 ಗಂಟೆ ಗಡುವು ವಿಧಿಸಿ!

ಬೆಂಗಳೂರು: ಆಡಳಿತ ವೈಫಲ್ಯ, ಕಳಪೆ ನಾಯಕತ್ವದ ಪರಿಣಾಮ ದೇಶದಲ್ಲಿ ಪ್ರತಿಯೊಬ್ಬರ ಬದುಕಿಗೆ ಕುತ್ತು ತಂದಿದೆ ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​, ಕರೊನಾ ಲಾಕ್​ಡೌನ್​ನಿಂದ ಸಂಕಷ್ಟಕ್ಕೆ ಸಿಲುಕಿದ ಯಾರಿಗಾದರೂ ಬಿಎಸ್​ವೈ ಸರ್ಕಾರ ಘೋಷಿಸಿದ ಪರಿಹಾರ ತಲುಪಿದೆಯೇ? 24 ತಾಸು ಗಡುವು ನೀಡುತ್ತೇವೆ, ಫಲಾನುಭವಿಗಳಿಗೆ ಒಂದೇ ಒಂದು ರೂಪಾಯಿ ತಲುಪಿದ್ದರೆ ತಿಳಿಸಬೇಕು ಎಂದು ಮುಖ್ಯಮಂತ್ರಿಗೆ ಸವಾಲು ಹಾಕಿದರು. ಇದನ್ನೂ ಓದಿರಿ ನಗರ ಸಂಚಾರಕ್ಕೆ ಬರುವೆ.. ಲೋಪ ಕಂಡುಬಂದಲ್ಲಿ ನಿರ್ದಾಕ್ಷಿಣ್ಯ … Continue reading ಬಿಎಸ್​ವೈಗೆ ಡಿಕೆಶಿ ಸವಾಲು.. ಅದೂ 24 ಗಂಟೆ ಗಡುವು ವಿಧಿಸಿ!