ಅಧಿಕಾರ ಹಸ್ತಾಂತರದ ಖಾತರಿ ಏನು?: ಡಿಕೆಶಿ ಬಣದ ಆತಂಕ; ಛತ್ತೀಸ್​ಗಢ, ರಾಜಸ್ಥಾನದ ನಿದರ್ಶನ

| ರಾಘವ ಶರ್ಮ ನಿಡ್ಲೆ, ನವದೆಹಲಿ ಚುನಾವಣೆಗೆ 2-3 ದಿನಕ್ಕೆ ಮುನ್ನ ಸಿದ್ದರಾಮಯ್ಯ- ಡಿ.ಕೆ.ಶಿವಕುಮಾರ್ ನಡುವಿನ ಆಪ್ತ ಉಭಯಕುಶಲೋಪರಿ ಮಾತುಕತೆಯ ವಿಡಿಯೋವೊಂದನ್ನು ಕಾಂಗ್ರೆಸ್ ಪಕ್ಷ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿತ್ತು. ಇಬ್ಬರ ಮಧ್ಯೆ ಯಾವುದೇ ಬಿಕ್ಕಟ್ಟು, ವೈಮನಸ್ಯ ಇಲ್ಲ ಎನ್ನುವುದನ್ನು ಬಿಂಬಿಸುವುದು ಈ ವಿಡಿಯೋ ಉದ್ದೇಶ. ಈಗ ಫಲಿತಾಂಶ ಹೊರಬಿದ್ದಿದೆ. ಅಧಿಕಾರದ ವಿಷಯ ಬಂದಾಗ ಸಿದ್ದರಾಮಯ್ಯ ಮತ್ತು ಡಿಕೆಶಿ ಮಧ್ಯೆ ಎಲ್ಲವೂ ಸರಿ ಇಲ್ಲ ಎನ್ನುವುದು ಮತ್ತೊಮ್ಮೆ ಸಾಬೀತಾಗಿದೆ. ಹೈಕಮಾಂಡ್ ಕರೆ ಮೇರೆಗೆ ಸಿದ್ದರಾಮಯ್ಯ ದೆಹಲಿಗೆ ಬಂದಿದ್ದರೆ, ಸಿಎಂ … Continue reading ಅಧಿಕಾರ ಹಸ್ತಾಂತರದ ಖಾತರಿ ಏನು?: ಡಿಕೆಶಿ ಬಣದ ಆತಂಕ; ಛತ್ತೀಸ್​ಗಢ, ರಾಜಸ್ಥಾನದ ನಿದರ್ಶನ