ಜೆಡಿಎಸ್​ ರಾಜ್ಯಾಧ್ಯಕ್ಷ ಸ್ಥಾನದಿಂದ ಉಚ್ಛಾಟನೆಗೊಂಡ ಸಿಎಂ ಇಬ್ರಾಹಿಂ ಮುಂದಿನ ನಡೆ ಏನು?

ಬೆಂಗಳೂರು: ಲೋಕಸಭಾ ಚುನಾವಣೆಗೆ ಬಿಜೆಪಿ ಜತೆ ಜೆಡಿಎಸ್​ ಮೈತ್ರಿ ಮಾಡಿಕೊಂಡಿರುವುದನ್ನು ವಿರೋಧಿಸಿ, ಪ್ರತ್ಯೇಕ ಸಭೆ ನಡೆಸುವುದರೊಂದಿಗೆ ತೀವ್ರ ಅಸಮಾಧಾನ ಹೊರಹಾಕಿದ್ದ ಸಿಎಂ ಇಬ್ರಾಹಿಂ ಅವರನ್ನು ಜೆಡಿಎಸ್​ ರಾಜ್ಯಾಧ್ಯಕ್ಷ ಸ್ಥಾನದಿಂದ ಇಂದು ಉಚ್ಛಾಟನೆ ಮಾಡಲಾಗಿದೆ. ಇಂದು ನಡೆದ ಜೆಡಿಎಸ್​ ಕೋರ್ ಕಮಿಟಿ ಸಭೆಯಲ್ಲಿ ಇಬ್ರಾಹಿಂ ಅವರನ್ನು ಉಚ್ಛಾಟನೆ ಮಾಡುವ ನಿರ್ಧಾರವನ್ನು ಕೈಗೊಳ್ಳಲಾಯಿತು. ಜೆಡಿಎಸ್​ ಪಕ್ಷದ ರಾಜ್ಯ ಘಟಕ‌ವನ್ನೇ ವಿಸರ್ಜಿಸಿ ಹೊಸ ಅಡಾಕ್​ ಕಮಿಟಿ ರಚನೆ ಮಾಡಿದ ಹಿನ್ನೆಲೆಯಲ್ಲಿ ಇಬ್ರಾಹಿಂ ರಾಜ್ಯಾಧ್ಯಕ್ಷ ಸ್ಥಾನ ಕಳೆದುಕೊಂಡಿದ್ದಾರೆ. ಜೆಡಿಎಸ್​-ಬಿಜೆಪಿ ಮೈತ್ರಿ ಘೋಷಣೆಯಾದ ಬಳಿಕ … Continue reading ಜೆಡಿಎಸ್​ ರಾಜ್ಯಾಧ್ಯಕ್ಷ ಸ್ಥಾನದಿಂದ ಉಚ್ಛಾಟನೆಗೊಂಡ ಸಿಎಂ ಇಬ್ರಾಹಿಂ ಮುಂದಿನ ನಡೆ ಏನು?