ಆರ್ಟಿಕಲ್ 370 ರದ್ದು ಎತ್ತಿಹಿಡಿದ ಸುಪ್ರೀಂಕೋರ್ಟ್​ ತೀರ್ಪಿಗೆ ಕಾಶ್ಮೀರ ನಾಯಕರ ಬೇಸರ..

ನವದೆಹಲಿ: ವಿಶೇಷಾಧಿಕಾರ ನೀಡಲಾಗಿದ್ದ ಆರ್ಟಿಕಲ್ 370 ರದ್ದು ಮಾಡಿದ ಕೇಂದ್ರ ಸರ್ಕಾರದ ನಿಲುವು ಸಂವಿಧಾನಬದ್ಧ ಎಂದು ಹೇಳಿದ ಸುಪ್ರೀಂ ಕೋರ್ಟ್ ತೀರ್ಪಿಗೆ ನ್ಯಾಷನಲ್ ಕಾನ್ಫರೆನ್ಸ್‌ ನಾಯಕ ಒಮರ್ ಅಬ್ದುಲ್ಲಾ ಮತ್ತು ಕಾಂಗ್ರೆಸ್ ಮಾಜಿ ನಾಯಕ ಗುಲಾಂ ನಬಿ ಆಜಾದ್ ಬೇಸರ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಆರ್ಟಿಕಲ್ 370 ತಾತ್ಕಾಲಿಕ: ತೀರ್ಪು ನೀಡುವಾಗ ಮಹತ್ವದ ಮಾಹಿತಿ ನೀಡಿದ ಸಿಜೆಐ ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮತ್ತು ನ್ಯಾಷನಲ್ ಕಾನ್ಫರೆನ್ಸ್ ನಾಯಕ ಒಮರ್ ಅಬ್ದುಲ್ಲಾ, ತೀರ್ಪಿನಿಂದ ನಿರಾಶೆಗೊಂಡಿಲ್ಲ. ಹೋರಾಟ … Continue reading ಆರ್ಟಿಕಲ್ 370 ರದ್ದು ಎತ್ತಿಹಿಡಿದ ಸುಪ್ರೀಂಕೋರ್ಟ್​ ತೀರ್ಪಿಗೆ ಕಾಶ್ಮೀರ ನಾಯಕರ ಬೇಸರ..