ಜನರಿಗೆ ಬೇಕಾಗಿರೋದು ಅಕ್ಕಿ ಅಲ್ಲ, ಸ್ವಾಭಿಮಾನದ ಬದುಕು: ಮಾಜಿ ಸಿಎಂ ಸಿದ್ದರಾಮಯ್ಯಗೆ ಸಚಿವ ಗೋವಿಂದ ಕಾರಜೋಳ ತಿರುಗೇಟು
ಬೆಳಗಾವಿ: ಮುಖ್ಯಮಂತ್ರಿ ಆದ್ರೆ ಜನರಿಗೆ ಉಚಿತ ಎಲ್ಲಾ ವಸ್ತುಗಳನ್ನು ಕೊಡುತ್ತೇವೆ ಎಂದು ಕಾಂಗ್ರೆಸ್ ಸರ್ಕಾರ ದಶಕಗಳಿಂದಲೂ ಮೋಸಗಾರಿಕೆ ಮಾಡಿಕೊಂಡೇ ಆಡಳಿತ ಮಾಡಿದೆ ಎಂದು ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ. ಸಿಎಂ ಆದ್ರೆ ಸಾಲಮನ್ನಾ ಮಾಡುತ್ತೇನೆ, 10 ಕೆಜಿ ಅಕ್ಕಿ ನೀಡ್ತೇನೆ ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಜನರಿಗೆ ನಿಮ್ಮ ಉಚಿತ ವಸ್ತುಗಳು ಬೇಕಾಗಿಲ್ಲ, ಮೊದಲು ಸ್ವಾಭಿಮಾನದಿಂದ ಬದುಕಲು ಅವಕಾಶ ಮಾಡಿಕೊಡಬೇಕು ಎಂದು ಪ್ರತಿಕ್ರಿಯಿಸಿದರು. ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗಾವಿ ಜಿಲ್ಲೆಯ ಬಿಜೆಪಿಯಲ್ಲಿ ಬಣ ರಾಜಕೀಯ … Continue reading ಜನರಿಗೆ ಬೇಕಾಗಿರೋದು ಅಕ್ಕಿ ಅಲ್ಲ, ಸ್ವಾಭಿಮಾನದ ಬದುಕು: ಮಾಜಿ ಸಿಎಂ ಸಿದ್ದರಾಮಯ್ಯಗೆ ಸಚಿವ ಗೋವಿಂದ ಕಾರಜೋಳ ತಿರುಗೇಟು
Copy and paste this URL into your WordPress site to embed
Copy and paste this code into your site to embed