ರಾಜ್ಯದ ಎಸ್ಸೆಸ್ಸೆಲ್ಸಿ ಪರೀಕ್ಷೆ ಕತೆ ಏನು ? ಶಿಕ್ಷಣ ಸಚಿವ ಸುರೇಶ್​​ಕುಮಾರ್ ಹೇಳಿದ್ದು ಹೀಗೆ…

ಬೆಂಗಳೂರು : ಕರೊನಾ ಹಿನ್ನೆಲೆಯಲ್ಲಿ ಸಿಬಿಎಸ್​ಸಿ ಬೋರ್ಡ್​ನಡಿ 10 ನೇ ತರಗತಿ ಓದುತ್ತಿರುವವರಿಗೆ ಕೇಂದ್ರ ಸರ್ಕಾರ ಪರೀಕ್ಷೆಗಳಿಂದ ಮುಕ್ತಿ ನೀಡಿದೆ. ಆದರೆ, ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಖುಷಿ ಪಡುವಂತಿಲ್ಲ. ಏಕೆಂದರೆ, ಸಿಬಿಎಸ್‌ಇ ಮಾದರಿಯಲ್ಲಿ ಇಲ್ಲಿ ಪರೀಕ್ಷೆ ರದ್ದು ಮಾಡುವ ಆಲೋಚನೆ ಸದ್ಯಕ್ಕಿಲ್ಲ ಎಂದು ರಾಜ್ಯ ಶಿಕ್ಷಣ ಸಚಿವ ಸುರೇಶ್​ಕುಮಾರ್ ಹೇಳಿದ್ದಾರೆ. ಸಿಬಿಎಸ್‌ಇ ಶಾಲೆಗಳಲ್ಲಿ 10ನೇ ತರಗತಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸದೆ, ಆಬ್ಜೆಕ್ಟೀವ್ ಕ್ರೈಟೀರಿಯಾ ಆಧರಿಸಿ ಪ್ರಮೋಟ್ ಮಾಡುವ ಅವಕಾಶವನ್ನು ಕೇಂದ್ರ ಸರ್ಕಾರ … Continue reading ರಾಜ್ಯದ ಎಸ್ಸೆಸ್ಸೆಲ್ಸಿ ಪರೀಕ್ಷೆ ಕತೆ ಏನು ? ಶಿಕ್ಷಣ ಸಚಿವ ಸುರೇಶ್​​ಕುಮಾರ್ ಹೇಳಿದ್ದು ಹೀಗೆ…