ಎಸ್ಸೆಸ್ಸೆಲ್ಸಿ-ಪಿಯುಸಿ ನಂತರ ಮುಂದೇನು? ತಜ್ಞರು ಕೊಟ್ಟ ಮಹತ್ವದ ಸಲಹೆಗಳು ಇಲ್ಲಿವೆ

ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಫಲಿತಾಂಶ ಹೊರಬೀಳುತ್ತಿದ್ದಂತೆ ಪಾಲಕರು ಹಾಗೂ ವಿದ್ಯಾರ್ಥಿಗಳಲ್ಲಿ ಮುಂದೇನು ಎಂಬ ಬೃಹದಾಕಾರದ ಪ್ರಶ್ನೆ ಉದ್ಬವಿಸುತ್ತದೆ. ಯಥೇಚ್ಛವಾಗಿರುವ ಅವಕಾಶಗಳ ನಡುವೆ ಯಾವುದನ್ನು ಆಯ್ಕೆ ಮಾಡಿಕೊಳ್ಳಬೇಕೆಂಬ ಗೊಂದಲ ಮೂಡುತ್ತದೆ. ಮಕ್ಕಳ ಭವಿಷ್ಯಕ್ಕೆ ಯಾವುದು ಉತ್ತಮ? ಎನ್ನುವುದರ ಕುರಿತು ವಿಜಯವಾಣಿ ಮತ್ತು ದಿಗ್ವಿಜಯ ನ್ಯೂಸ್ 24/7 ಆಯೋಜಿಸಿದ್ದ ಫೋನ್ ಇನ್ ಕಾರ್ಯಕ್ರಮದಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆಯ ಸಹಾಯಕ ನಿರ್ದೇಶಕ ಜಿ.ಎಂ. ಗಣಾಚಾರಿ, ಇಲಾಖೆಯ ಜಂಟಿ ನಿರ್ದೇಶಕ (ಶೈಕ್ಷಣಿಕ) ಎನ್.ರಾಜು, ತಾಂತ್ರಿಕ ಶಿಕ್ಷಣ ಇಲಾಖೆ ಸಹಾಯಕ ನಿರ್ದೇಶಕ ಡಾ.ವೈ.ಎನ್.ದೊಡ್ಡಮನಿ ಭಾಗವಹಿಸಿ … Continue reading ಎಸ್ಸೆಸ್ಸೆಲ್ಸಿ-ಪಿಯುಸಿ ನಂತರ ಮುಂದೇನು? ತಜ್ಞರು ಕೊಟ್ಟ ಮಹತ್ವದ ಸಲಹೆಗಳು ಇಲ್ಲಿವೆ