ಖರಗ್ಪುರ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ಪ್ರಯುಕ್ತ ಶನಿವಾರ ಖರಗ್ಪುರದಲ್ಲಿ ನಡೆದ ಬಿಜೆಪಿ ಚುನಾವಣಾ ಸಮಾವೇಶದಲ್ಲಿ ಭಾಗಿಯಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಟಿಎಂಸಿ ಹಾಗೂ ಮಮತಾ ಬ್ಯಾನರ್ಜಿ ವಿರುದ್ಧ ತಮ್ಮ ಹರಿತ ಮಾತುಗಳಿಂದ ವಾಗ್ದಾಳಿ ನಡೆಸಿದ್ದಾರೆ. ನಿನ್ನೆ ರಾತ್ರಿ ಸುಮಾರು 50 ರಿಂದ 55 ನಿಮಿಷ ವಾಟ್ಸ್ಪ್ ಸೇವೆ ಸ್ಥಗಿತಗೊಂಡು ಲಕ್ಷಾಂತರ ಜನ ಸಮಸ್ಯೆ ಅನುಭವಿಸಿದರು. ಆದರೆ, ಪಶ್ಚಿಮ ಬಂಗಾಳದಲ್ಲಿ 50 ರಿಂದ 55 ವರ್ಷ ಅಭಿವೃದ್ಧಿಯೇ ಸ್ಥಗಿತಗೊಂಡಿದೆ ಎಂದು ಟೀಕಾ ಪ್ರಹಾರ ನಡೆಸಿದರು. ಇದನ್ನೂ … Continue reading ವಾಟ್ಸಪ್ 50 ನಿಮಿಷ ಸ್ಥಗಿತಗೊಂಡಿತ್ತು, ಆದ್ರೆ ಬಂಗಾಳದಲ್ಲಿ 50 ವರ್ಷ ಅಭಿವೃದ್ದಿ ಸ್ಥಗಿತಗೊಂಡಿದೆ; ದೀದಿಗೆ ತಿವಿದ ಮೋದಿ
Copy and paste this URL into your WordPress site to embed
Copy and paste this code into your site to embed