ನಾನು ಸಚಿವನಾಗಿದ್ದಾಗ ರೌಡಿಗಳು ಹೆದರುತ್ತಿದ್ದರು: ಮಾಜಿ ಸಚಿವ ಯು.ಟಿ. ಖಾದರ್..

ಮಂಗಳೂರು: ದಕ್ಷಿಣಕನ್ನಡ ಜಿಲ್ಲೆಯಲ್ಲಿನ ನೈತಿಕ ಪೊಲೀಸ್​ ಗಿರಿ ವಿರುದ್ಧ ದನಿ ಎತ್ತಿರುವ ಮಾಜಿ ಸಚಿವ ಯು.ಟಿ. ಖಾದರ್ ತಮ್ಮ ಅಧಿಕಾರಾವಧಿಯಲ್ಲಿನ ದಿನಗಳನ್ನು ನೆನಪಿಸಿಕೊಂಡಿದ್ದಾರೆ. ತಾಲಿಬಾನ್​ ಅಂತ ಆಗಲಿಕ್ಕೆ ಗನ್​ ಬೇಕಂತೇನೂ ಇಲ್ಲ. ಕೆಟ್ಟ ಶಬ್ದಗಳಿಂದ ಬಯ್ಯುವುದು, ಇನ್ನೊಬ್ಬರಿಗೆ ನೋವಾಗುವಂತೆ ಮಾತನಾಡುವುದು ಕೂಡ ತಾಲಿಬಾನ್​ ಸಂಸ್ಕೃತಿ ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ. ಬೇರೆಯವರ ಮಕ್ಕಳಿಗೆ ಹೊಡೆಯಲು ಇವರಿಗೆ ಅವಕಾಶ ಕೊಟ್ಟಿದ್ದು ಯಾರು? ಎಂದು ನೈತಿಕ ಪೊಲೀಸ್​ಗಿರಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಅವರು, ನಾನು ಸಚಿವನಾಗಿದ್ದಾಗ ದಕ್ಷಿಣಕನ್ನಡ ಜಿಲ್ಲೆಯಲ್ಲಿ ರೌಡಿಗಳು … Continue reading ನಾನು ಸಚಿವನಾಗಿದ್ದಾಗ ರೌಡಿಗಳು ಹೆದರುತ್ತಿದ್ದರು: ಮಾಜಿ ಸಚಿವ ಯು.ಟಿ. ಖಾದರ್..