ಕೇರಳಕ್ಕೆ ಮೇ 27ರಂದು ಮುಂಗಾರು ಪ್ರವೇಶ; ಕರ್ನಾಟಕಕ್ಕೆ ಯಾವಾಗ? ಇಲ್ಲಿದೆ ಮಾಹಿತಿ..
ಬೆಂಗಳೂರು: ಈ ಬಾರಿ ರಾಜ್ಯಕ್ಕೆ ನೈಋತ್ಯ ಮುಂಗಾರು ಮಾರುತಗಳು ಮಾಸಾಂತ್ಯ ವೇಳೆಗೆ ಪ್ರವೇಶಿಸುವ ಸಾಧ್ಯತೆ ಇದೆ. ದಕ್ಷಿಣ ಅಂಡಮಾನ್ ಮತ್ತು ನಿಕೋಬಾರ್ ದ್ವೀಪದಲ್ಲಿ ಹಾಗೂ ಬಂಗಾಳಕೊಲ್ಲಿಯಲ್ಲಿ ಈಗಾಗಲೆ ಮುಂಗಾರು ಮಾರುತಗಳ ಸೃಷ್ಟಿಗೆ ಪೂರಕ ವಾತಾವರಣ ಉಂಟಾಗಿದ್ದು, ಮೇ 27ರಂದು ಕೇರಳಕ್ಕೆ ಮಾರುತಗಳು ಪ್ರವೇಶಿಸಲಿವೆ. ಬಳಿಕ ಮಾರುತಗಳು ಪ್ರಬಲವಾದರೆ ಅಂದಿನ ದಿನದಲ್ಲೇ ರಾಜ್ಯದ ಕರಾವಳಿ ಭಾಗಕ್ಕೆ ಆಗಮಿಸಲಿದೆ. ಇಲ್ಲವಾದರೆ ಒಂದರೆಡು ದಿನಗಳಲ್ಲಿ ತಡವಾಗಿ ಮಾರುತಗಳು ಆಗಮಿಸಬಹುದು. 2017ರಲ್ಲಿ ಮೇ 30, 2018ರಲ್ಲಿ ಮೇ 29, 2019ರಲ್ಲಿ ಜೂ. 6, … Continue reading ಕೇರಳಕ್ಕೆ ಮೇ 27ರಂದು ಮುಂಗಾರು ಪ್ರವೇಶ; ಕರ್ನಾಟಕಕ್ಕೆ ಯಾವಾಗ? ಇಲ್ಲಿದೆ ಮಾಹಿತಿ..
Copy and paste this URL into your WordPress site to embed
Copy and paste this code into your site to embed