ಸನಾತನ ಧರ್ಮದ ಕುರಿತು ಹೇಳಿಕೆ; ಬಿಜೆಪಿಯವರು ನನ್ನ ಮಾತನ್ನು ತಿರುಚಿ ವಿವಾದವನ್ನು ಹುಟ್ಟುಹಾಕಿದ್ದಾರೆ: ಉದಯನಿಧಿ ಸ್ಟಾಲಿನ್

ಚೆನ್ನೈ: ಸನಾತನ ಧರ್ಮದ ನಿರ್ಮೂಲನೆ ವಿಚಾರವಾಗಿ ನಾನು ನೀಡಿರುವ ಹೇಳಿಕೆಗೆ ಬದ್ದನಾಗಿದ್ದು, ಯಾವುದೇ ತರಹದ ಕ್ರಮ ಎದುರಿಸಲು ಸಿದ್ದನಿದ್ದೇನೆ ಎಂದು ತಮಿಳುನಾಡು ಸಿಎಂ ಸ್ಟಾಲಿನ್​ ಪುತ್ರ, ಸಚಿವ ಉದಯನಿಧಿ ಪುನರುಚ್ಚರಿಸಿದ್ದಾರೆ. ಸನಾತನ ಧರ್ಮದ ಕುರಿತು ನಾನು ನೀಡಿರುವ ಹೇಳಿಕೆಗೆ ಬದ್ದನಾಗಿದ್ದು ಆಡಳಿತರೂಢ ಬಿಜೆಪಿ ಪಕ್ಷದ ನಾಯಕರು ನನ್ನ ವಿರುದ್ಧ ಆರೋಪಗಳನ್ನು ಮಾಡುತ್ತಿದ್ದಾರೆ. ಆದರೆ, ನಾನು ಇದ್ಯಾವುದಕ್ಕೂ ಹೆದರುವುದಿಲ್ಲ ಎಂದಿದ್ದಾರೆ. ಸನಾತನ ಧರ್ಮದ ನಿರ್ಮೂಲನೆ ವಿಚಾರವಾಗಿ ನಾನು ಹತ್ಯಾಕಾಂಡಕ್ಕೆ ಕರೆ ಕೊಟ್ಟಿದ್ದೇನೆ ಎಂದು ಬಿಜೆಪಿ ನಾಯಕರು ಆರೋಪಿಸುತ್ತಿದ್ದಾರೆ. ಅವರ … Continue reading ಸನಾತನ ಧರ್ಮದ ಕುರಿತು ಹೇಳಿಕೆ; ಬಿಜೆಪಿಯವರು ನನ್ನ ಮಾತನ್ನು ತಿರುಚಿ ವಿವಾದವನ್ನು ಹುಟ್ಟುಹಾಕಿದ್ದಾರೆ: ಉದಯನಿಧಿ ಸ್ಟಾಲಿನ್