ಅದ್ದೂರಿ ಸ್ವಾಗತದ ಬಳಿಕ ಅಜಿಂಕ್ಯ ರಹಾನೆ ಕೇಕ್ ಕತ್ತರಿಸಲು ನಿರಾಕರಿಸಿದ್ದು ಯಾಕೆ ಗೊತ್ತೇ?
ಮುಂಬೈ: ಆಸ್ಟ್ರೇಲಿಯಾ ಪ್ರವಾಸದಲ್ಲಿ ಟೀಮ್ ಇಂಡಿಯಾದ ಹಂಗಾಮಿ ನಾಯಕರಾಗಿ ಐತಿಹಾಸಿಕ ಟೆಸ್ಟ್ ಸರಣಿ ಗೆಲುವು ತಂದುಕೊಟ್ಟ ಅಜಿಂಕ್ಯ ರಹಾನೆಗೆ ಗುರುವಾರ ಮನೆಗೆ ಮರಳಿದಾಗ ಅದ್ದೂರಿ ಸ್ವಾಗತ ನೀಡಲಾಯಿತು. ಈ ವೇಳೆ ರಹಾನೆ ಅವರಿಗಾಗಿಯೇ ವಿಶೇಷವಾದ ಶಾಕಾಹಾರದ ಮತ್ತು ಅವರಿಗೆ ಇಷ್ಟವಾದ ಚಾಕೋಲೇಟ್ ಕೇಕ್ ಸಿದ್ಧಪಡಿಸಲಾಗಿತ್ತು. ಆದರೆ ಅಜಿಂಕ್ಯ ರಹಾನೆ ಇದನ್ನು ಕತ್ತರಿಸಲು ನಯವಾಗಿಯೇ ನಿರಾಕರಿಸಿದ್ದರು. ಅದಕ್ಕೆ ಕಾರಣವೇನೆಂದು ಗೊತ್ತೇ? ಆಸ್ಟ್ರೇಲಿಯಾ ನೆಲದಲ್ಲಿ ಐತಿಹಾಸಿಕ ಸರಣಿ ಗೆಲುವು ದಾಖಲಿಸಿದ ಹಿನ್ನೆಲೆಯಲ್ಲಿ ಕೇಕ್ ತಯಾರಕರು, ಕೇಕ್ ಮೇಲೆ ಆಸ್ಟ್ರೇಲಿಯಾದ ರಾಷ್ಟ್ರೀಯ … Continue reading ಅದ್ದೂರಿ ಸ್ವಾಗತದ ಬಳಿಕ ಅಜಿಂಕ್ಯ ರಹಾನೆ ಕೇಕ್ ಕತ್ತರಿಸಲು ನಿರಾಕರಿಸಿದ್ದು ಯಾಕೆ ಗೊತ್ತೇ?
Copy and paste this URL into your WordPress site to embed
Copy and paste this code into your site to embed